Scheduled Castes and Scheduled Tribes regarding agriculture and facilities available from the Department. Informer
ಸುಳ್ಯ : ತೋಟಗಾರಿಕೆ ಇಲಾಖೆ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದ.ಕ.ಜಿಲ್ಲಾ ಘಟಕ. ಹಾಗೂ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ ನಿ.AVSS ಶಾಖೆ ಸುಳ್ಯ ಇವರುಗಳ ಸಹಬಾಗಿತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿ ಕೃಷಿ ಮತ್ತು ಇಲಾಖೆಯಿಂದ ದೊರಕುವ ಸೌಲಭ್ಯದ ಬಗ್ಗೆ. ಮಾಹಿತಿಗಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೇಯನ್ನು ನಿವೃತ್ತ ಕೆನರಾ ಬ್ಯಾಂಕ್ ಮೇನೇಜರಾದ ರಾಮಚಂದ್ರ ಪಲ್ಲತ್ತಡ್ಕ, ಮಾಹಿತಿಯನ್ನು ತೋಟಗಾರಿಕೆ ಇಲಾಖೆಯ ವಿಜೇತ್ ಎಸ್.ನೀಡಿದರು ವೇದಿಕೆಯಲ್ಲಿ ನಿವೃತ್ತ ಅರಣ್ಯ ರಕ್ಷಕರಾದ ರಾಮ ಗಾರ್ಡ್ ಪಲ್ಲತ್ತಡ್ಕ ,ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಆನಂದ ಮುಳ್ಯ ಹೊಸಗದ್ದೆ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ. ಪಲ್ಲತ್ತಡ್ಕ ,ಗಿರಿಜಾಸುತ ಅರ್ತ್ ಮೂವರ್ಸ್ ನ ಮ್ಹಾಲಕರಾದ ಸೀತಾರಾಮ ಬೀನಡ್ಕ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕದ ಅಧ್ಯಕ್ಷರಾದ ಹರೀಶ್ ಮೇನಾಲ. ಉಪಸ್ಥಿತರಿದ್ದರು.ಕರುಣಾಕರ ಪಲ್ಲತ್ತಡ್ಕ ಪ್ರಾಸ್ತಾವಿಕ ಮಾತು ಆಡಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…