Scientific spirit is important in children : Katana
ಸಾವಳಗಿ : ವಿದ್ಯಾರ್ಥಿಗಳಲ್ಲಿ ವಿನೂತನ ವೈಜ್ಞಾನಿಕ ಜ್ಞಾನ ಮೂಡಿಸುವುದು ಶಿಕ್ಷಕರ ಆದ್ಯ ಕರ್ತವ್ಯ. ವೈಜ್ಞಾನಿಕತೆಗೆ ಇರುವಷ್ಟು ಪ್ರಾಮುಖ್ಯತೆ ಬೇರೆ ಯಾವ ಕ್ಷೇತ್ರದಲ್ಲಿಯು ಸಿಗುವದಿಲ್ಲ ಎಂದು ನಿವೃತ್ತ ಮುಖ್ಯೋಪಾಧ್ಯರಾದ ಎಸ್.ಬಿ.ಕ್ಯಾತನ ಹೇಳಿದರು.
ಸಾವಳಗಿ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಹಮ್ಮಿಕೊಂಡ ವಿಜ್ಞಾನ ವಿಷಯಗಳ ಕುರಿತು ರಂಗೋಲಿ ಬಿಡಿಸುವ ಸ್ಪರ್ಧೆಯಲ್ಲಿ ವಿಜ್ಞಾನಕ್ಕೆ ಸಂಬಂದಿಸಿದ ವಿವಿಧ ಚಿತ್ರಗಳನ್ನು ವೀಕ್ಷಿಸಿ ಅವರು ಮಾತನಾಡಿದರು.
ಪ್ರಾಯೋಗಿಕವಾದ ಕಲಿಕೆ ಮಕ್ಕಳಲ್ಲಿ ಶಾಶ್ವತವಾಗಿರುತ್ತದೆ. ಪ್ರತಿ ನಿತ್ಯ ಪ್ರಯೋಗಗಳ ಮೂಲಕ ಮಕ್ಕಳ ಗಮನವನ್ನು ವಿಜ್ಞಾನದ ಕಡೆಗೆ ಸೆಳೆಯಬೇಕು. ರಂಗೋಲಿಯಿಂದ ವಿವಿಧ ಚಿತ್ರಗಳನ್ನು ಬಿಡಿಸಿದ್ದು ಮಕ್ಕಳಲ್ಲಿ ಕಲಿಕಾ ಸಾಮಾರ್ಥ್ಯ ಹೆಚ್ಚಾಗುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕಿ ಎಸ್.ಎಸ್.ಪೂಜಾರ ಆಯೋಜಿಸಿದ್ದರು. ಶಾಲೆಯ ಮುಖ್ಯಗುರುಗಳು ಹಾಗೂ ಶಿಕ್ಷಕರು ಹಾಜರಿದ್ದರು.
ಪೋಟೊ ವಿವರ : ಸಾವಳಗಿ ಸರಕಾರಿ ಗಂಡು ಮಕ್ಕಳ ಶಾಲೆಯಲ್ಲಿ ರಂಗೋಲಿಯಿಂದ ಬಿಡಿಸಿದ ವಿಜ್ಞಾನದ ವಿವಿಧ ಚಿತ್ರಗಳನ್ನು ವೀಕ್ಷಿಸಿದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…