Breaking News

ದಲಿತ ಕುಂದು ಕೊರತೆ ಸಭೆ ನಡೆಸಲು ಸುಳ್ಯ ತಾಲೂಕುದಂಡಾಧಿಕಾರಿಯವರಿಗೆ ಮನವಿ ಸಲ್ಲಿಸಿದರು

Dalit Kundu submitted a request to Sulya Taluk Collector to hold a shortage meeting

ಜಾಹೀರಾತು
Screenshot 2024 02 28 17 45 11 70 6012fa4d4ddec268fc5c7112cbb265e7 300x163

ಸುಳ್ಯ: ದಲಿತ ಕುಂದು ಕೊರತೆ ಸಭೆ ನಡೆಸಲು ಸುಳ್ಯ ತಹಿಶೀಲ್ದಾರ್ ರವರಿಗೆ ಮನವಿ ವಿವಿಧ ದಲಿತ ಸಂಘಟನೆಯಿಂದ ಈ ದಿನ ಸುಳ್ಯ ತಾಲೂಕು ದಂಡಾಧಿಕಾರಿಯವರಿಗೆ ದಲಿತ ಕುಂದುಕೊರತೆ ಸಭೆ ನಡೆಸಲು ಪತ್ರ ಮುಖೇನ ಮನವಿ ಸಲ್ಲಿಸಲಾಯಿತು.ಈ ಸಂದರ್ಬದಲ್ಲಿ .ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ ನಿ.ಸುಳ್ಯ ಶಾಖೆಯ ಪದಾಧಿಕಾರಿಗಳು, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತ್ತಡ್ಕ, ತಾಲೂಕು ಮುಗೇರ ಸಂಘದ ಅಧ್ಯಕ್ಷರಾದ ಕರುಣಾಕರ ಪಲ್ಲತ್ತಡ್ಕ,ಆದಿ ದ್ರಾವಿಡ ಸುಳ್ಯ ತಾಲೂಕು ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಡಿ.ಪಿ.ದೊಡ್ಡೇರಿ,ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕದ ಅಧ್ಯಕ್ಷರಾದ ಹರೀಶ್ ಮೇನಾಲ.ಸುಳ್ಯ ತಾಲೂಕು ಮುಗೇರ ಯುವ ವೇದಿಕೆ ಗೌರವಾಧ್ಯಕ್ಷರಾದ ಪ್ರಕಾಶ್ ಪಿ.ಎಸ್.ಪಾತೆಟ್ಟಿ ಉಪಸ್ಥಿತರಿದ್ದರು. ಸಭೆಯನ್ನು ಆದಷ್ಟು ಬೇಗ ನಡೆಸುವುದಾಗಿ ಸುಳ್ಯ ತಾಲೂಕು ದಂಡಾಧಿಕಾರಿಗಳಾದ ಮಂಜುನಾಥ್ ಸರ್ ಭರವಸೆ ನೀಡಿದ್ದಾರೆ.

About Mallikarjun

Check Also

screenshot 2025 12 01 18 24 04 48 e307a3f9df9f380ebaf106e1dc980bb6.jpg

ಕಾರ್ಖಾನೆ ವಿರೊಧಿ ಹೋರಾಟದಲ್ಲಿ ಕ್ರಿಸ್ಮಸ್ ಶುಭಾರಂಭ ಮಾಡಿದ ಕ್ರೆöÊಸ್ತರು ಸಂಕಷ್ಟದಲ್ಲಿ ಉದ್ಯೋಗ ನೀಡಿದ್ದು ಕೃಷಿ, ಕಾರ್ಖಾನೆಯಲ್ಲ: ಸಿ.ಬಿ. ಪಾಟೀಲ್

ಕಾರ್ಖಾನೆ ವಿರೊಧಿ ಹೋರಾಟದಲ್ಲಿ ಕ್ರಿಸ್ಮಸ್ ಶುಭಾರಂಭ ಮಾಡಿದ ಕ್ರೆöÊಸ್ತರು ಸಂಕಷ್ಟದಲ್ಲಿ ಉದ್ಯೋಗ ನೀಡಿದ್ದು ಕೃಷಿ, ಕಾರ್ಖಾನೆಯಲ್ಲ: ಸಿ.ಬಿ. ಪಾಟೀಲ್ Christians …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.