Breaking News

ದಲಿತ ಕುಂದು ಕೊರತೆ ಸಭೆ ನಡೆಸಲು ಸುಳ್ಯ ತಾಲೂಕುದಂಡಾಧಿಕಾರಿಯವರಿಗೆ ಮನವಿ ಸಲ್ಲಿಸಿದರು

Dalit Kundu submitted a request to Sulya Taluk Collector to hold a shortage meeting

ಸುಳ್ಯ: ದಲಿತ ಕುಂದು ಕೊರತೆ ಸಭೆ ನಡೆಸಲು ಸುಳ್ಯ ತಹಿಶೀಲ್ದಾರ್ ರವರಿಗೆ ಮನವಿ ವಿವಿಧ ದಲಿತ ಸಂಘಟನೆಯಿಂದ ಈ ದಿನ ಸುಳ್ಯ ತಾಲೂಕು ದಂಡಾಧಿಕಾರಿಯವರಿಗೆ ದಲಿತ ಕುಂದುಕೊರತೆ ಸಭೆ ನಡೆಸಲು ಪತ್ರ ಮುಖೇನ ಮನವಿ ಸಲ್ಲಿಸಲಾಯಿತು.ಈ ಸಂದರ್ಬದಲ್ಲಿ .ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ ನಿ.ಸುಳ್ಯ ಶಾಖೆಯ ಪದಾಧಿಕಾರಿಗಳು, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತ್ತಡ್ಕ, ತಾಲೂಕು ಮುಗೇರ ಸಂಘದ ಅಧ್ಯಕ್ಷರಾದ ಕರುಣಾಕರ ಪಲ್ಲತ್ತಡ್ಕ,ಆದಿ ದ್ರಾವಿಡ ಸುಳ್ಯ ತಾಲೂಕು ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಡಿ.ಪಿ.ದೊಡ್ಡೇರಿ,ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕದ ಅಧ್ಯಕ್ಷರಾದ ಹರೀಶ್ ಮೇನಾಲ.ಸುಳ್ಯ ತಾಲೂಕು ಮುಗೇರ ಯುವ ವೇದಿಕೆ ಗೌರವಾಧ್ಯಕ್ಷರಾದ ಪ್ರಕಾಶ್ ಪಿ.ಎಸ್.ಪಾತೆಟ್ಟಿ ಉಪಸ್ಥಿತರಿದ್ದರು. ಸಭೆಯನ್ನು ಆದಷ್ಟು ಬೇಗ ನಡೆಸುವುದಾಗಿ ಸುಳ್ಯ ತಾಲೂಕು ದಂಡಾಧಿಕಾರಿಗಳಾದ ಮಂಜುನಾಥ್ ಸರ್ ಭರವಸೆ ನೀಡಿದ್ದಾರೆ.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.