Dalit Kundu submitted a request to Sulya Taluk Collector to hold a shortage meeting
ಸುಳ್ಯ: ದಲಿತ ಕುಂದು ಕೊರತೆ ಸಭೆ ನಡೆಸಲು ಸುಳ್ಯ ತಹಿಶೀಲ್ದಾರ್ ರವರಿಗೆ ಮನವಿ ವಿವಿಧ ದಲಿತ ಸಂಘಟನೆಯಿಂದ ಈ ದಿನ ಸುಳ್ಯ ತಾಲೂಕು ದಂಡಾಧಿಕಾರಿಯವರಿಗೆ ದಲಿತ ಕುಂದುಕೊರತೆ ಸಭೆ ನಡೆಸಲು ಪತ್ರ ಮುಖೇನ ಮನವಿ ಸಲ್ಲಿಸಲಾಯಿತು.ಈ ಸಂದರ್ಬದಲ್ಲಿ .ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ ನಿ.ಸುಳ್ಯ ಶಾಖೆಯ ಪದಾಧಿಕಾರಿಗಳು, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತ್ತಡ್ಕ, ತಾಲೂಕು ಮುಗೇರ ಸಂಘದ ಅಧ್ಯಕ್ಷರಾದ ಕರುಣಾಕರ ಪಲ್ಲತ್ತಡ್ಕ,ಆದಿ ದ್ರಾವಿಡ ಸುಳ್ಯ ತಾಲೂಕು ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಡಿ.ಪಿ.ದೊಡ್ಡೇರಿ,ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕದ ಅಧ್ಯಕ್ಷರಾದ ಹರೀಶ್ ಮೇನಾಲ.ಸುಳ್ಯ ತಾಲೂಕು ಮುಗೇರ ಯುವ ವೇದಿಕೆ ಗೌರವಾಧ್ಯಕ್ಷರಾದ ಪ್ರಕಾಶ್ ಪಿ.ಎಸ್.ಪಾತೆಟ್ಟಿ ಉಪಸ್ಥಿತರಿದ್ದರು. ಸಭೆಯನ್ನು ಆದಷ್ಟು ಬೇಗ ನಡೆಸುವುದಾಗಿ ಸುಳ್ಯ ತಾಲೂಕು ದಂಡಾಧಿಕಾರಿಗಳಾದ ಮಂಜುನಾಥ್ ಸರ್ ಭರವಸೆ ನೀಡಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…