Breaking News

ರೂಪ ಕುಮಾರಸ್ವಾಮಿಗೆ ಜರಗನಹಳ್ಳಿ ಸಿದ್ದಮ್ಮ ನಂಜುಂಡಪ್ಪ ಶರಣ ದತ್ತಿ ಪ್ರಶಸ್ತಿ ಪ್ರದಾನ

Jarganahalli Siddamma Nanjundappa Sharan Endowment Award to Roopa Kumaraswamy

ಜಾಹೀರಾತು

ಮೈಸೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ಜರಗನಹಳ್ಳಿ ವೀರಶೈವ ಸಮಾಜದ ಸಹಯೋಗದೊಂದಿಗೆ ಬೆಂಗ ಳೂರಿನ ಜೆ.ಪಿ.ನಗರದ ಜರಗನಹಳ್ಳಿ ಎಸ್.ಎಂ. ಕಲ್ಯಾಣಮಂಟಪದಲ್ಲಿ ನಡೆದ ೨೫೬ನೇ ಬೆಳದಿಂಗಳ ಕೂಟ ಹಾಗೂ ದತ್ತಿ ಕರ‍್ಯಕ್ರಮದಲ್ಲಿ ಮೈಸೂರಿನ ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕಿ ರೂಪ ಕುಮಾರಸ್ವಾಮಿ, ಡಾ. ಸೀ. ಚ ಯತೀಶ್ವರ್ ಶರ್ ಅವರಿಗೆ ಜರಗನಹಳ್ಳಿ ಸಿದ್ದಮ್ಮ ನಂಜುಂಡಪ್ಪ ಶರಣ ದತ್ತಿ ಪ್ರಶಸ್ತಿ ಮತ್ತು ಡಾ. ನರ‍್ಮಲ ಸಿ ಎಲಿಗಾರ್ ಅವರಿಗೆ ಸಿ ವತ್ಸಲ ಎಂ ನಂಜುಂಡಯ್ಯ ಶರಣ ದತ್ತಿ ಪ್ರಶಸ್ತಿ

ಪ್ರದಾನ ಮಾಡಿ, ಗೌರವಿಸಲಾಯಿತು. ಕರ‍್ಯಕ್ರಮದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ ಸೋಮಶೇಖರ, ಚಂದ್ರಶೇಖರ ಉಷಾಲ ದತ್ತಿ ದಾನಿಗಳಾದ ಎನ್ ಬಸವರಾಜು, ಎನ್.ಚಂದ್ರಶೇಖರ್, ಶೈಲಜಾ ಶಿವ ಶಂಕರ್, ಎಂ.ಎನ್.ಪ್ರಸಾದ್ ವೀರಶೈವ ಸೇವಾ ಸಮಾಜ ಅಧ್ಯಕ್ಷ ಡಾ.ಎಂ.ಎನ್.ದಿನೇಶ್ ವೀರಶೈವ ಸೇವಾ ಸಮಾಜ ಗೌರವಾಧ್ಯಕ್ಷ ವೀರಭದ್ರಪ್ಪ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕರ‍್ಯರ‍್ಶಿ ಸೋಮಶೇಖರ ಸಿ ಗಾಂಜಿ, ಶುಭದ, ಪುರುಷೋ ತಮ್, ವತ್ಸಲ ನಂಜುಂಡಯ್ಯ ಉಪಸ್ಥಿತರಿದ್ದರು.

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.