Breaking News

ಅನ್ನಭಾಗ್ಯಯೋಜನೆಯ ದಶಮಾನೋತ್ಸವ ಹಾಗೂ ರಾಜ್ಯ ಸರಕಾರಿ ಪಡಿತರ ವಿತರಕರ ಸಮಾವೇಶ100ಹೆಚ್ಚು ಜನ ಭಾಗವಸಲಿದೆ.

More than 100 people will participate in the 10th anniversary of Annabhagya Yojana and State Government Ration Distributors Conference.

ಜಾಹೀರಾತು

ಗಂಗಾವತಿ,28: ಬೆಂಳೂರಿನಲ್ಲಿ ಗುರುವಾರ ದಿ, 29.02.2024 ರಂದು ಕೃಷ್ಣ ವಿಹಾರ ಅರಮನೆ ಮೈದಾನ ಅನ್ನಭಾಗ್ಯ ಯೋಜನೆಯದಶಮಾನೋತ್ಸವ ಹಾಗೂ ರಾಜ್ಯ ಸರಕಾರಿ ಪಡಿತರ ವಿತರಕರ ಸಮಾವೇಶ ಜರುಗಲಿದೆ ಈ ಸಮಾವೇಶದಲ್ಲಿ ಭಾವಹಿಸಲು ಗಂಗಾವತಿ ತಾಲೂಕ ಸರಕಾರಿ ಪಡಿತರ ವಿತರಕರ ಸಂಘದಿಂದ ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರು ಹಾಗೂ ಕಾರ್ಯದರ್ಶಿಗಳು ಮತ್ತು ಫಲಾನುಭವಿಗಳು 20 ಹೆಚ್ಚು ವಾಹನಗಳಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕ್ರಮದ ಯಶಸ್ವಿಯಾಗಿ ಹೊರಡುತ್ತಿದ್ದು ನ್ಯಾಯ ಬೆಲೆ ಅಂಗಡಿಯ ಅನೇಕ ಕುಂದು ಕೊರತೆಗಳ ಬಗ್ಗೆ ಒತ್ತಾಯಿಸಲಾಗುವುದು ಎಂದು ತಾಲೂಕ ಸರಕಾರಿ ಪಡಿತರ ವಿತರಕರ ಸಂಘ, ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಧ್ಯಕ್ಷರ ಕೆ ಮಂಜುನಾಥ್ ತಿಳಿಸಿದ್ದಾರೆ.

About Mallikarjun

Check Also

ಕೆರೆ ಹೂಳೆತ್ತುವ ಕಾಮಗಾರಿ ಅಭಿವೃದ್ಧಿ ಅಧಿಕಾರಿಗಳಿಂದ ಪರಿಶೀಲನೆ

Development officials inspect lake dredging work ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಲಿ,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ …

Leave a Reply

Your email address will not be published. Required fields are marked *