Breaking News

ಅನ್ನಭಾಗ್ಯಯೋಜನೆಯ ದಶಮಾನೋತ್ಸವ ಹಾಗೂ ರಾಜ್ಯ ಸರಕಾರಿ ಪಡಿತರ ವಿತರಕರ ಸಮಾವೇಶ100ಹೆಚ್ಚು ಜನ ಭಾಗವಸಲಿದೆ.

More than 100 people will participate in the 10th anniversary of Annabhagya Yojana and State Government Ration Distributors Conference.

ಜಾಹೀರಾತು
Screenshot 2024 02 28 19 39 08 23 6012fa4d4ddec268fc5c7112cbb265e7 300x139

ಗಂಗಾವತಿ,28: ಬೆಂಳೂರಿನಲ್ಲಿ ಗುರುವಾರ ದಿ, 29.02.2024 ರಂದು ಕೃಷ್ಣ ವಿಹಾರ ಅರಮನೆ ಮೈದಾನ ಅನ್ನಭಾಗ್ಯ ಯೋಜನೆಯದಶಮಾನೋತ್ಸವ ಹಾಗೂ ರಾಜ್ಯ ಸರಕಾರಿ ಪಡಿತರ ವಿತರಕರ ಸಮಾವೇಶ ಜರುಗಲಿದೆ ಈ ಸಮಾವೇಶದಲ್ಲಿ ಭಾವಹಿಸಲು ಗಂಗಾವತಿ ತಾಲೂಕ ಸರಕಾರಿ ಪಡಿತರ ವಿತರಕರ ಸಂಘದಿಂದ ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರು ಹಾಗೂ ಕಾರ್ಯದರ್ಶಿಗಳು ಮತ್ತು ಫಲಾನುಭವಿಗಳು 20 ಹೆಚ್ಚು ವಾಹನಗಳಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕ್ರಮದ ಯಶಸ್ವಿಯಾಗಿ ಹೊರಡುತ್ತಿದ್ದು ನ್ಯಾಯ ಬೆಲೆ ಅಂಗಡಿಯ ಅನೇಕ ಕುಂದು ಕೊರತೆಗಳ ಬಗ್ಗೆ ಒತ್ತಾಯಿಸಲಾಗುವುದು ಎಂದು ತಾಲೂಕ ಸರಕಾರಿ ಪಡಿತರ ವಿತರಕರ ಸಂಘ, ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಧ್ಯಕ್ಷರ ಕೆ ಮಂಜುನಾಥ್ ತಿಳಿಸಿದ್ದಾರೆ.

About Mallikarjun

Check Also

screenshot 2025 10 09 18 37 46 40 e307a3f9df9f380ebaf106e1dc980bb6.jpg

ಕರ್ನಾಟಕ ಇತಿಹಾಸ ಅಕಾಡೆಮಿ ಪ್ರಶಸ್ತಿಗಳು ಪ್ರಕಟ, ಡಾ. ಶರಣಬಸಪ್ಪ ಕೋಲ್ಕಾರ ಸಂಶೋಧನಾ ಶ್ರೀ ಪ್ರಶಸ್ತಿ ಗೆ ಭಾಜನ  

Karnataka Itihasa Academy Awards announced, Dr. Sharanabasappa Kolkara Research Award conferred ಬೆಂಗಳೂರು:  ಕರ್ನಾಟಕ ಇತಿಹಾಸ ಅಕಾಡೆಮಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.