More than 100 people will participate in the 10th anniversary of Annabhagya Yojana and State Government Ration Distributors Conference.
ಗಂಗಾವತಿ,28: ಬೆಂಳೂರಿನಲ್ಲಿ ಗುರುವಾರ ದಿ, 29.02.2024 ರಂದು ಕೃಷ್ಣ ವಿಹಾರ ಅರಮನೆ ಮೈದಾನ ಅನ್ನಭಾಗ್ಯ ಯೋಜನೆಯದಶಮಾನೋತ್ಸವ ಹಾಗೂ ರಾಜ್ಯ ಸರಕಾರಿ ಪಡಿತರ ವಿತರಕರ ಸಮಾವೇಶ ಜರುಗಲಿದೆ ಈ ಸಮಾವೇಶದಲ್ಲಿ ಭಾವಹಿಸಲು ಗಂಗಾವತಿ ತಾಲೂಕ ಸರಕಾರಿ ಪಡಿತರ ವಿತರಕರ ಸಂಘದಿಂದ ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರು ಹಾಗೂ ಕಾರ್ಯದರ್ಶಿಗಳು ಮತ್ತು ಫಲಾನುಭವಿಗಳು 20 ಹೆಚ್ಚು ವಾಹನಗಳಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕ್ರಮದ ಯಶಸ್ವಿಯಾಗಿ ಹೊರಡುತ್ತಿದ್ದು ನ್ಯಾಯ ಬೆಲೆ ಅಂಗಡಿಯ ಅನೇಕ ಕುಂದು ಕೊರತೆಗಳ ಬಗ್ಗೆ ಒತ್ತಾಯಿಸಲಾಗುವುದು ಎಂದು ತಾಲೂಕ ಸರಕಾರಿ ಪಡಿತರ ವಿತರಕರ ಸಂಘ, ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಧ್ಯಕ್ಷರ ಕೆ ಮಂಜುನಾಥ್ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…