Work to benefit farmers: Murugesh Nirani
ಸಾವಳಗಿ : ಯಾವುದೇ ಕೆಲಸವಿರಲ್ಲಿ ಎಲ್ಲರಿಗೂ ಉಪಯುಕ್ತವಾಗುವಂತೆ ಮಾಡಿ ಎಂದು ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯದ ಬಿಜೆಪಿ ಪಕ್ಷದ ಉಪಾಧ್ಯಕ್ಷರು ಸನ್ಮಾನ್ಯ ಶ್ರೀ ಮುರುಗೇಶ್ ಆರ್ ನಿರಾಣಿ ಹೇಳಿದರು.
ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆಯಲ್ಲಿ ವಿಜಯಶಾಲಿಯಾದ ಲವಾ ಕಲಪ್ಪ ಮಾಳಿ ಅವರಿಗೆ ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯದ ಬಿಜೆಪಿ ಪಕ್ಷದ ಉಪಾಧ್ಯಕ್ಷರು ಶ್ರೀ ಮುರುಗೇಶ್ ಆರ್ ನಿರಾಣಿ ಅವರು ಸನ್ಮಾನ ಮಾಡಿ ಮಾತನಾಡಿದ ಅವರು ಎಲ್ಲಾ ಸದಸ್ಯರು ರೈತರಿಗೆ ಅನುಕೂಲವಾಗುವಂತೆ ಬೆಳೆ ಸಾಲ, ರಿನ್ವವಲ್, ಎಫ್ ಡಿ, ಓಡಿ ಲೋನ್ ಸೇರಿದಂತೆ ಅನೇಕ ಕೆಲಸಗಳಿಗಾಗಿ ತಮ್ಮ ಪಿಕೆಪಿಎಸಗೆ ಬರುತ್ತಾರೆ ಇದನ್ನು ರೈತರಿಗೆ ಅನುಕೂಲವಾಗುವಂತೆ ಕೆಲಸ ಮಾಡಿ ಹಾಗೂ ಪಿಕೆಪಿಎಸ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಆಯ್ಕೆಯಾಗಿದಕ್ಕೆ ಅಭಿನಂದನೆಗಳು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಹಿರಿಯರು, ಕಾರ್ಯಕರ್ತರು, ಗ್ರಾಂ ಪಂ ಸದಸ್ಯರು, ಪಿಕೆಪಿಎಸ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…