Breaking News

ಮೇಜರ್ಡ ಡಾ.ದಯಾನಂದಸಾಳುಂಕೆರವರಿಗೆ ಸನ್ಮಾನ

Major Dr. Tribute to Dayananda Salunker

ಜಾಹೀರಾತು
Screenshot 2024 03 04 18 23 56 35 6012fa4d4ddec268fc5c7112cbb265e7 300x135


ಕೊಪ್ಪಳ; ನಗರದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ಎನ್.ಸಿ.ಸಿ ಅಧಿಕಾರಿಗಳಾದ ಡಾ.ದಯಾನಂದ ಸಾಳುಂಕೆರವರು ಕ್ಯಾಪ್ಟನ್ ರ‍್ಯಾಂಕ್‌ನಿAದ ಮೇಜರ್ ರ‍್ಯಾಂಕ್‌ಗೆೆ ಬಡ್ತಿ ಪಡೆದ ನಿಮಿತ್ಯವಾಗಿ ಮಹಾವಿದ್ಯಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಪ್ರಾಚಾರ್ಯರಾದ ಡಾ. ಚನ್ನಬಸವರವರು ಮಾತನಡುತ್ತಾ ಕಳೆದ ೧೫ ವರ್ಷಗಳಿಂದ ಡಾ. ದಯಾನಂದ ಸಾಳುಂಕೆಯವರು ಕ್ಯಾಪ್ಟನ್ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವುದು ಅವಿಸ್ಮರ್ಣೀಯ. ಮಹಾವಿದ್ಯಾಲಯದ ರಾಷ್ಟಿçÃಯ ದಿನಾಚರಣೆಗಳು, ಪಲ್ಸ್ ಪೋಲಿಯೋ, ಕರೋನ ಜಾಗೃತಿ ಅಭಿಯಾನ, ರಕ್ತದಾನ ಜಾಗೃತಿಯಂತಹ ಸಮಾಜಿಕ ಜಾಗೃತಿ ಕಾರ್ಯಗಳಲ್ಲಿ ಎನ್.ಸಿ.ಸಿ ವಿದ್ಯಾರ್ಥಿಗಳ ಮತ್ತು ಅಧಿಕಾರಿ ಡಾ. ದಯಾನಂದ ಸಾಳುಂಕೆಯವರ ಸೇವೆ ಅಪರವಾದ್ದು ಎಂದು ನುಡಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪಿಯುಸಿ ಕಾಲೇಜಿನ ಪ್ರಾಚಾರ್ಯರಾದ ಡಾ. ವಿರೇಶಕುಮಾರ, ಪ್ರಾಧ್ಯಾಪಕರುಗಳಾದ ಡಾ.ಬಸವರಾಜ ಪೂಜಾರ, ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್, ಡಾ. ಕರಿಬಸವ, ಡಾ. ಪ್ರಶಾಂತ ಕೊಂಕಲ್, ಡಾ. ಸುಂದರ ಮೇಟಿ, ಡಾ. ಅರುಣಕುಮಾರ ಎ.ಜಿ, ಮಹೇಶ ಬಿರಾದರ, ವಿನೋದಕುಮಾರ ಮುದಿಬಸನಗೌಡ ಮತ್ತು ಮಹಾವಿದ್ಯಾಲಯದ ಸಿಬ್ಬಂದಿಗಳು ಹಾಗೂ ಎನ್.ಸಿ.ಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಅಭಿನಂದಿಸಿದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.