Breaking News

ಜಾತಿ ಮತ್ತು ಪಂಗಡದ ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ

One day training program for caste and tribe farmers

ಜಾಹೀರಾತು

ಸುಳ್ಯ: ಪ. ಜಾತಿ ಮತ್ತು ಪಂಗಡದ ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ತೋಟಗಾರಿಕೆ ಇಲಾಖೆ ಸುಳ್ಯ ಇದರ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು. ಒಟ್ಟು ಸುಳ್ಯ ತಾಲೂಕಿನಿಂದ 80 ಜನ ಮಹಿಳೆಯರು ಹಾಗೂ ಪುರುಷ ರೈತರು ಭಾಗವಹಿಸಿದರು. ಭಾರತೀಯ ಸಾಂಬರ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕೇಂದ್ರ ಅಪ್ಪಂಗಳ ಮಡಿಕೇರಿ ಹಾಗೂ ಕೇಂದ್ರಿಯ ತೋಟಗಾರಿಕ ಪ್ರಾಯೋಗಿಕ ಕೇಂದ್ರ ಚೆಟ್ಟಳ್ಳಿಯಲ್ಲಿ ನಡೆಯಿತು. ಇದರಲ್ಲಿ ದಲಿತ ಸಂಘಟನೆಯ ಪ್ರಮುಖರಾದ ಕರುಣಾಕರ ಪಲ್ಲತ್ತಡ್ಕ, ಪ್ರಕಾಶ್ ಪಿ ಎಸ್ ಪಾತೆಟ್ಟಿ,ಚಂದ್ರಶೇಖರ ಕೆ.ಪಲ್ಲತ್ತಡ್ಕ, ಹರೀಶ್ ಮೇನಾಲ, ರೈತರಾದ ಸೀತಾರಾಮ ಬೀನಡ್ಕ,ಹರೀಶ್ ಬಾಡೇಲು, ಶಿವರಾಮ ಪಲ್ಲತ್ತಡ್ಕ,ಶ್ರೀನಿವಾಸ ಮುಂಡೋಲಿ ಮೂಲೆ, ಕೇಶವ ಬೀನಡ್ಕ, ಅನಂತ ಮಂಡೆಕೋಲು, ಮನೋಹರ, ಮತ್ತು ಗುತ್ತಿಗಾರು, ಬೆಳ್ಳಾರೆ ಪರಿಸರದ ರೈತರು ಭಾಗವಹಿಸಿದರು ತೋಟಗಾರಿಕೆ ಇಲಾಖೆ ಸಿಬ್ಬಂದಿ ಅರಬಣ್ಣ ಉಪಸ್ಥಿತರಿದ್ದರು

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *