Breaking News

ಚಾಮರಾಜನಗರ ಜಿಲ್ಲಾ ಬಿಜೆಪಿ ಯುವಮೋರ್ಚ ಜಿಲ್ಲಾಕಾರ್ಯದರ್ಶಿಯಾಗಿ ಚಿರಂಜೀವಿ ಆಯ್ಕೆ

Chiranjeevi elected as Chamarajanagar District BJP Youth Morcha District Secretary.

ವರದಿ : ಬಂಗಾರಪ್ಪ ಸಿ
ಹನೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಮಲೆ ಮಹದೇಶ್ವರ ಬೆಟ್ಟದ ಯುವಕ ಚಿರಂಜೀವಿಯವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಸಿಬಿ ಸೂರ್ಯ ಕುಮಾರ್ ಆದೇಶ ಹೊರಡಿಸಿದ್ದಾರೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಚಿರಂಜೀವಿ ಮಾತನಾಡಿ ಬಿಜೆಪಿ ಪಕ್ಷದಲ್ಲಿನ ನಮ್ಮ ಕಾರ್ಯವನ್ನು ಗುರುತಿಸಿ ಪಕ್ಷದ ಹಿತ ದೃಷ್ಟಿಯಿಂದ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಅವರ ಆದೇಶದ ಮೇಲೆ ನೇಮಕ ಮಾಡಲಾಗಿದೆ.ನಮಗೆ ಪಕ್ಷ ನಮಗೆ ಪಕ್ಷ ನೀಡಿರುವ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಹೋಣೆ ನನ್ನದಾಗಿದೆ ನಮ್ಮಂತಹ ಯುವ ಕಾರ್ಯಕರ್ತರನ್ನು ಗುರುತಿಸಿ ಜಿಲ್ಲಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಒತ್ತು ನೀಡಿ ಪಕ್ಷವನ್ನು ಬೆಳೆಸಲು ಶ್ರಮವಹಿಸುತ್ತೇನೆ. ನನ್ನ ನೇಮಕಕ್ಕೆ ಕಾರಣವಾದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಜನ ಧ್ವನಿ ಬಿ ವೆಂಕಟೇಶ್ ರವರಿಗೆ ಅಭಿನಂದನೆ ಸಲ್ಲಿಸುತ್ತೆನೆ ಎಂದರು.

About Mallikarjun

Check Also

ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಿರುಕುಳ ತಪ್ಪಿಸಿ..!

12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ರಕ್ಷಣಾ ವೇದಿಕೆ ಮನವಿ: ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.