ಕಲ್ಯಾಣಸಿರಿ ವಿಶೇಷ

ಡಿ ಸಿ ಎಮ್ ಡಿ ಕೆ ಶಿವಕುಮಾರ್ ಪ್ರಕರಣ ನ್ಯಾಯಾಲಯದಲ್ಲಿ ರದ್ದಾಗಿರುವುದು ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರಿಗೆ ಸಿಕ್ಕ ಜಯ ಮಾಜಿ ಶಾಸಕ ಆರ್ ನರೇಂದ್ರಅಭಿಮತ

Former MLA R Narendra Abhima said that DCM DK Shivakumar’s case was quashed in court, a win for loyal Congress workers.

ವರದಿ :ಬಂಗಾರಪ್ಪ ಸಿ .
ಹನೂರು :ಕಳೆದ ಕೆಲವು ವರ್ಷಗಳ ಹಿಂದೆ ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವೆಯನ್ನು ಹೂಡಿದರು ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಇಡಿ 120 ಬಿ ಪ್ರಕರಣವನ್ನು ಇದೀಗ ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ. ಈ ಹಿಂದೆ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಹನೂರು ಪಟ್ಟಣದಲ್ಲಿ ಪತ್ರಕರ್ತರನ್ನೂದ್ದೇಶಿಸಿ ಮಾತನಾಡಿದ ಮಾತನಾಡಿದ ಮಾಜಿ ಶಾಸಕ ಆರ್ ನರೇಂದ್ರ ನಮ್ಮ ನಾಯಕರನ್ನು ರಾಜಕೀಯ ದ್ವೇಷದಿಂದ 2017ರಲ್ಲಿ ಡಿಕೆ ಶಿವಕುಮಾರ್ ರವರ ಮನೆ ಹಾಗೂ ಬೆಂಬಲಿಗರ ಮೇಲೆ ಐಟಿ ದಾಳಿ ನಡೆಸಿತ್ತು. ಇಂದು
ಈ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಹೆಚ್ಚು ಅಕ್ರಮ ಹಣದ ವ್ಯವಹಾರದಲ್ಲಿ ಪ್ರಕರಣ ದಾಖಲಾಗಿತ್ತು , ಇದೆ ಪ್ರಕರಣಕ್ಕೆ ಇಡಿ ಡಿಕೆ ಶಿವಕುಮಾ‌ರ್ ಅವರು ನಿರಾಳವಾಗಿದ್ದು ನ್ಯಾ. ಸೂರ್ಯಕಾಂತ್ ನೇತೃತ್ವದ ಪೀಠದಿಂದ ಹೈಕೋರ್ಟ್ ಆದೇಶವನ್ನು ರದ್ದೂಗೋಳಿಸಿದೆ. ಡಿಕೆ ವಿರುದ್ಧ ಅಕ್ರಮಣ ವರ್ಗಾವಣೆ ಪ್ರಕಾರ ಸಂಬಂಧಿಸಿದಂತೆ ಇಡೀ 120 ಬಿ ಪ್ರಕರಣದ ಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ ಇದರಿಂದ ಅವರ ಭವಿಷ್ಯ ಉಜ್ವಲವಾಗಲಿ ಎಂದು ಚಾಮರಾಜನಗರ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಬಂಧುಗಳ ಪರವಾಗಿ ಶುಭ ಕೊರುತ್ತೆವೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago