Vatsalya House Handover Dr. Program under the guidance of D Veerandra Heggade
ಗಂಗಾವತಿ ,05: ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಹಂಪಮ್ಮ ವಾತ್ಸಲ್ಯ ಫಲಾನುಭವಿಗೆ, ಕಲ್ಯಾಣ ಕರ್ನಾಟಕ ಪ್ರಾದೇಶಿಕ ನಿರ್ದೇಶಕ ಗಣೇಶ್. ಬಿ. ವಾತ್ಸಲ್ಯ ಮನೆ ಹಸ್ತಾಂತರಿಸಿ, ಮಾತನಾಡಿ, ಜನನ ಜೀವನ ಮರಣ, ಜೀವನದ ಈ ಮೂರು ಗಟ್ಟಗಳ ಬಗ್ಗೆ ಮಾತನಾಡಿ, ಆರೋಗ್ಯದಿಂದ ಮನೆಯಲ್ಲಿ ನೆಮ್ಮದಿಯ ಜೀವನ ನಡೆಸಲೆಂದು, ಸಮಾಜದ ಅಸಹಾಯಕ ಕುಟುಂಬಗಳಿಗೆ ಡಾ. ಡಿ ವೀರಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅದ್ಯಕ್ಷರು ಡಾ. ಹೇಮಾವತಿ ವೀ. ಹೆಗ್ಗಡ ಅವರು ವಾತ್ಸಲ್ಯ ಮನೆ ನಿರ್ಮಾಣ ಮೂಲ ಮಾಡುವುದರೊಂದಿಗೆ ಸೌಕರ್ಯಗಳನ್ನು ದೊರಕಿಸಿಕೊಡಲಾಗಿದೆ, ಯೋಜನೆಯ ವತಿಯಿಂದ 17873 ಕುಟುಂಬ ಗಳಿಗೆ ಮನೆ, ನೀರು, ಬೆಳಕು ಔಷಧಿ, ಆಹಾರ ಶೌಚಾಲಯಗಳನ್ನು ಒದಗಿಸುವುದರೊಂದಿಗೆ ಪೋಷಕರನ್ನು ನಿಯೋಜನೆ ಮತ್ತು ಮಾಡಿ ವಾತ್ಸಲ್ಯ ಫಲಾನುಭವಿಗಳನ್ನು ನೋಡಿಕೊಳ್ಳುವ ವ್ಯವಸ್ಥೆ ಕಲ್ಪಿಸಿರುವ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಪ್ರಶಂಸಿದರು. ತಾಲೂಕಿನ ಯೋಜನಾಧಿಕಾರಿ
ಬಾಲಕೃಷ್ಣ ಹಿರಿಂಜ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಸತ್ಯನಾರಾಯಣ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸರ್ವ ಮಂಗಳ ತಿ/ಯಲ್ಲಪ, ಗ್ರಾಮ ಪಂಚಾಯತಿ ಉಪಾಧ್ಯಕ್ಷರು ರುದ್ರೇಶ್, ಒಕ್ಕೂಟದ ಅಧ್ಯಕ್ಷರು ಹುಸೇನಪ್ಪ, ಊರಿನ ಪ್ರಮುಖರು, ರಮೇಶ್ ಮತ್ತು ಬಸವರಾಜ್, ವಲಯದ ಮೇಲ್ವಿಚಾರಕರು ಮಂಜುನಾಥ್, ಜ್ಞಾನವಿಕಾಸ್ತ್ರ ಸಮನ್ವಯಾಧಿಕಾರಿ ಶಾರದ, ಸೇವಾ ಪ್ರತಿನಿಧಿ ಲಕ್ಷ್ಮಿ, ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತಿ ಇದ್ದರು
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…