ಕಲ್ಯಾಣಸಿರಿ ವಿಶೇಷ

ಇದೇ ಸಿದ್ಧರಾಮುಲ್ಲಾ ಖಾನ್ ಬಸವ ನಾಡಿಗೆ ನೀಡಿರೋಕೊಡೆಗೆಗಳನ್ನು ಒಂದ್ಸರಿ ಓದಿ…

Read the words that Siddaramaullah Khan gave to Basava Nadi.

ಇವನಾರವನೆಂದೆನಿಸದಿರಯ್ಯಾ.
ಇವನಮ್ಮವ, ಇವನಮ್ಮವ, ಇವನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ
ನಿಮ್ಮ ಮನೆಯ ಮಗನೆಂದೆನಿಸಯ್ಯಾ.

ಹಿಂದುಳಿದ ಸಮುದಾಯದಲ್ಲಿ ಹುಟ್ಟಿ ಬಸವಣ್ಣನನ್ನೇ ತನ್ನ ರಾಜಕೀಯ ನಾಯಕನನ್ನಾಗಿ ಮಾಡಿಕೊಂಡು ಎಷ್ಟೇ ವಿರೋಧವಿದ್ದರೂ, ಪಕ್ಷ ಅಧಿಕಾರ ಕಳೆದುಕೊಂಡರು ತಾನು ನಂಬಿದ ಬಸವಾದಿ ಶರಣರ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ರಾಜ್ಯದ ಆಡಳಿತದಲ್ಲಿ ಜಾರಿಗೆ ತಂದ ಅಪರೂಪದ ಮುಖ್ಯಮಂತ್ರಿ ಶ್ರೀ. ಸಿದ್ಧರಾಮಯ್ಯನವರು, ಬಸವಣ್ಣನ ಮತ್ತು ಶರಣರ ಕುರಿತು ಅವರಿಗಿರುವ ಬದ್ಧತೆ, ಶ್ರದ್ಧೆ, ಪ್ರಾಮಾಣಿಕತೆ ಪ್ರಶ್ನನಾತೀತ.

ಅವರನ್ನ ತೇಜೋವಧೆ ಮಾಡಲೆಂದು ಹಗಲಿರುಳು ಶ್ರಮಿಸಿದವರಿಗಾಗಿ ಇಲ್ಲೊಬ್ಬರು ಉತ್ತರಿಸಿದ್ದು ಹೀಗೆ..

ಇದೇ ಸಿದ್ಧರಾಮುಲ್ಲಾ ಖಾನ್

ಬಸವಜಯಂತಿ ದಿವಸ ಪ್ರಮಾಣ ವಚನ ಸ್ವೀಕರಿಸಿದರು.

ಇದೇ ಸಿದ್ಧರಾಮುಲ್ಲಾ ಖಾನ್ ಸರ್ಕಾರಿ ಕಛೇರಿಯಲ್ಲಿ ಬಸವಣ್ಣನವರ ಭಾವ ಚಿತ್ರ ಕಡ್ಡಾಯ ಮಾಡಿದರು.

ಇದೇ ಸಿದ್ಧರಾಮುಲ್ಲಾ ಖಾನ್ ಲಿಂಗಾಯತ ಧರ್ಮಕ್ಕೆ ಶಿಫಾರಸ್ಸು ಮಾಡಿದವರು.

ಇದೇ ಸಿದ್ಧರಾಮುಲ್ಲಾ ಖಾನ್ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಅಂತ ಘೋಷಣೆ ಮಾಡಿದ್ದು.

ಇದೇ ಸಿದ್ಧರಾಮುಲ್ಲಾ ಖಾನ್ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ನಿರ್ಧಾರ ಮಾಡಿದವರು.

ಇದೇ ಸಿದ್ಧರಾಮುಲ್ಲಾ ಖಾನ್ ಬಿಜಾಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕ ಮಹಾದೇವಿ ಅವರ ಹೆಸರನ್ನು ನಾಮಕರಣ ಮಾಡಿದವರು.

ಇದೇ ಸಿದ್ಧರಾಮುಲ್ಲಾ ಖಾನ್
ಶಿವಮೊಗ್ಗದ ಉದ್ಯಾನವನಕ್ಕೆ ಅಲ್ಲಮಪ್ರಭು ಹೆಸರನ್ನು ನಾಮಕರಣ ಮಾಡಿದವರು.

ಇದೇ ಸಿದ್ಧರಾಮುಲ್ಲಾ ಖಾನ್ ಬಸವಣ್ಣನವರ ಅರಿವಿನ ಕೇಂದ್ರ ತೆರಿತಾ ಇರುವರು.

ಇದೇ ಸಿದ್ಧರಾಮುಲ್ಲಾ ಖಾನ್ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ರಾಜಕೀಯ ಗುರು ಅಂತ ಸ್ವೀಕರಿಸಿದವರು.


(ವಾಟ್ಸಪ್ ಮೂಲಕ ಸಂಗ್ರಹ).

)

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago