ಕಲ್ಯಾಣಸಿರಿ ವಿಶೇಷ

ಮದಭಾವಿ ಗ್ರಾಮದಲ್ಲಿ ಮಹಿಳೆಯರಿಗೆ ಗ್ಯಾಸ್ ವಿತರಣೆ ಕಾರ್ಯಕ್ರಮ

Gas distribution program for women in Madabavi village


ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾದ ಪ್ರವೀಣ ನಾಯಿಕ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಉಜ್ವಲ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಕಾರ್ಯಕ್ರಮ ನಡೆಯಿತು.

ಮದಭಾವಿ ಗ್ರಾಮಪಂಚಾಯತ ಅಧ್ಯಕ್ಷರಾದ ಮಹಾದೇವ ಮೇತ್ರಿ (ಕೋರೆ ),ಅರಳಿಹಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಬಸನಗೌಡ ಪಾಟೀಲ,ಶ್ರೀ ಜೈ ಹನುಮಾನ ಸೊಸೈಟಿ ನಿರ್ದೇಶಕ ಉಮೇಶ ಪಾಟೀಲ,ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಆರ್ ಎಂ ಪಾಟೀಲ, ಎ ಪಿ ಎಂ ಸಿ ಮಾಜಿ ಅಧ್ಯಕ್ಷ ಮುರಗೆಪ್ಪಾ ಮಗದುಮ್ಮ,ಗ್ರಾಮ ಪಂಚಾಯತ ಸದಸ್ಯರಾದ ಬಾಳು ಮಗದುಮ್ಮ, ಮಹೇಶ ಕೇಸ್ತಿ,ಪಿ ಕೆ ಪಿ ಎಸ್ ನಿರ್ದೇಶಕ ಭೀಮಗೌಡ ನಾಯಿಕ, ತೆವರಟ್ಟಿ ಗ್ರಾಮದ ಮುಖಂಡರಾದ ಬಸಗೌಡ ಪಾಟೀಲ,ಮಲಗೌಡ ಪಾಟೀಲ, ಈಶ್ವರ ಕುಂಬಾರೆ ಅವರು ಗ್ಯಾಸ್ ವಿತರಿಸಿದರು.

ಸುರೇಶ ನಾಯಿಕ, ಸಂತೋಷ ನಾಯಿಕ,ಭರಮು ಖಟಾವಿ, ಬೀರಬಲ ಹಿರೇಕುರಬರ, ಮಹಾದೇವ ಕಾಂಬಳೆ,ಬಬನ ಜಾದವ, ಕಲ್ಲಪ್ಪಾ ಅವಟಿ, ಅಣ್ಣಪ್ಪಾ ಮುದೋಳ, ಮಹಾದೇವ ಹಡಪದ, ಸುಭಾಸ ನಿವಲಗಿ, ಶಿವಾನಂದ ಮಗದುಮ್ಮ, ಬಾಹುಸಾಬ ಪೂಜಾರಿ, ಸೂರಜ ಖೋತ ಹಾಗೂ ಫಲನುಭವಿಗಳಾದ ಮಹಿಳೆಯರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago