Guarantee scheme door to door survey, information sharing
ಕೊಪ್ಪಳ: ಕೊಪ್ಪಳ ನಗರದ ನಾಲ್ಕನೇ ವಾರ್ಡಿನಲ್ಲಿ ಇಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೊಡುತ್ತಿರುವ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಜ್ಯೋತಿ ಗೊಂಡಬಾಳ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಮಾಹಿತಿಯನ್ನು ಕಲೆ ಹಾಕಿದರು. ಸರಿ ಯೋಚನೆಗಳಲ್ಲಿ 2000 ಗೃಹಲಕ್ಷ್ಮಿ ಗೃಹಜೋತಿ ಅನ್ನಭಾಗ್ಯ ಇವನಿಗೆ ಮತ್ತು ಶಕ್ತಿ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಲಾಯಿತು. ಈ ಒಂದು ಪ್ರಯೋಜನಗಳನ್ನು ಪಡೆದುಕೊಂಡಂತ ಜನ ತಮ್ಮ ಸಂತಸವನ್ನ ಹಂಚಿಕೊಂಡರು. ತಾಂತ್ರಿಕ ದೋಷಗಳಿಂದ ತಡವಾಗಿರುವ ನಿಂತಿರುವ ಮತ್ತು ಬಂದ್ ಆಗಿರುವ ಯೋಜನೆಗಳನ್ನ ಮರು ಸ್ಥಾಪಿಸಲು ಅಗತ್ಯ ದಾಖಲೆಗಳನ್ನು ನೀಡುವಂತೆ ಸದಸ್ಯರು ವಿನಂತಿಸಿದರು ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಅಶೋಕ್ ಗೋರಂಟಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ವಾರ್ಡ್ ಸದಸ್ಯರಾದ ಅಕ್ಬರ್ ಪಾಶಾ ಪಲ್ಟನ್, ಎಸ್. ಟಿ. ಘಟಕದ ಕಾಂಗ್ರೆಸ್ ತಾಲೂಕ ಅಧ್ಯಕ್ಷ ಮಂಜುನಾಥ ಗೊಂಡಬಾಳ, ರಾಮು ಪೂಜಾರ ಸೇರಿ ಇತರರು ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…