Breaking News

ಕಾಡು ಪ್ರಾಣಿಗಳ ಹಾವಳಿಗೆ ಪಸಲು ನಾಶ ನಷ್ಟದ ಹಾದಿಯಲ್ಲಿ ರೈತ ಗೋವಿಂದೆಗೌಡ

Farmer Govindegowda is on the path of crop destruction due to wild animals.

ಜಾಹೀರಾತು
Screenshot 2024 03 13 18 02 28 04 6012fa4d4ddec268fc5c7112cbb265e7 300x222


ವರದಿ : ಬಂಗಾರಪ್ಪ ಸಿ .
ಹನೂರು :ಇತ್ತಿಚಿನ ದಿನಗಳಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿನ ಕೆಲವು ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆಗಳು ನಾಸವಾಗುತ್ತದೆ ಇದರ ಮುಂದುವರೆದ ಭಾಗವಾಗಿ ನಮ್ಮ
ಪಚ್ಚೆದೊಡ್ಡಿ ಗ್ರಾಮದ ಗೋವಿಂದೇಗೌಡರ ಮಗನಾದ ನಾರಾಯಣಗೌಡರ ಜಮೀನಿನಲ್ಲಿ ರಾಗಿ ಮತ್ತೆ ಬಾಳೆಹಣ್ಣು ಗಳು ಸೇರಿದಂತೆ ಹಲವು ಬೇಳೆಗಳು ನಾಶವಾಗಿದೆ ಎಂದು ರೈತ ಮುಖಂಡ ಕಾಂಚಳ್ಳಿ ಬಸವರಾಜು ತಿಳಿಸಿದರು.
ನಂತರ ಮಾತನಾಡಿದ ಬಸವರಾಜು
ನಮ್ಮ ಭಾಗದಲ್ಲಿ ಕಾಡು ಪ್ರಾಣಿಗಳಿಂದ ಸಾಕಷ್ಟು ಪ್ರಮಾಣದಲ್ಲಿ ಪಸಲು ನಷ್ಟದ ಸುಳಿಯಲ್ಲಿದ್ದು ಕಾಂಚಳ್ಳಿ ಗ್ರಾಮದ ಸರ್ವೇ ನಂಬರ್ 574/2 ರಲ್ಲಿನ 1.72 ವಿಸ್ತೀರ್ಣದ ಭೂಮಿಯಲ್ಲಿ ರಾಗಿ , ಭತ್ತ,ಬಾಳೆ ಸೇರಿದಂತೆ ಇನ್ನಿತರ ಪಸಲನ್ನು ಕಾಡು ಪ್ರಾಣಿಗಳು ಹಾಳುಮಾಡಿರುವುದರಿಂದ ಈ ಕೂಡಲೆ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸ ಬೇಕಾಗಿದೆ ಅರಣ್ಯ ಇಲಾಖೆಯ ವತಿಯಿಂದಲು ಸಹ ರೈತರಿಗೆ ಸೂಕ್ತಭದ್ರತೆ ಒದಗಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.