Farmer Govindegowda is on the path of crop destruction due to wild animals.
ವರದಿ : ಬಂಗಾರಪ್ಪ ಸಿ .
ಹನೂರು :ಇತ್ತಿಚಿನ ದಿನಗಳಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿನ ಕೆಲವು ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆಗಳು ನಾಸವಾಗುತ್ತದೆ ಇದರ ಮುಂದುವರೆದ ಭಾಗವಾಗಿ ನಮ್ಮ
ಪಚ್ಚೆದೊಡ್ಡಿ ಗ್ರಾಮದ ಗೋವಿಂದೇಗೌಡರ ಮಗನಾದ ನಾರಾಯಣಗೌಡರ ಜಮೀನಿನಲ್ಲಿ ರಾಗಿ ಮತ್ತೆ ಬಾಳೆಹಣ್ಣು ಗಳು ಸೇರಿದಂತೆ ಹಲವು ಬೇಳೆಗಳು ನಾಶವಾಗಿದೆ ಎಂದು ರೈತ ಮುಖಂಡ ಕಾಂಚಳ್ಳಿ ಬಸವರಾಜು ತಿಳಿಸಿದರು.
ನಂತರ ಮಾತನಾಡಿದ ಬಸವರಾಜು
ನಮ್ಮ ಭಾಗದಲ್ಲಿ ಕಾಡು ಪ್ರಾಣಿಗಳಿಂದ ಸಾಕಷ್ಟು ಪ್ರಮಾಣದಲ್ಲಿ ಪಸಲು ನಷ್ಟದ ಸುಳಿಯಲ್ಲಿದ್ದು ಕಾಂಚಳ್ಳಿ ಗ್ರಾಮದ ಸರ್ವೇ ನಂಬರ್ 574/2 ರಲ್ಲಿನ 1.72 ವಿಸ್ತೀರ್ಣದ ಭೂಮಿಯಲ್ಲಿ ರಾಗಿ , ಭತ್ತ,ಬಾಳೆ ಸೇರಿದಂತೆ ಇನ್ನಿತರ ಪಸಲನ್ನು ಕಾಡು ಪ್ರಾಣಿಗಳು ಹಾಳುಮಾಡಿರುವುದರಿಂದ ಈ ಕೂಡಲೆ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸ ಬೇಕಾಗಿದೆ ಅರಣ್ಯ ಇಲಾಖೆಯ ವತಿಯಿಂದಲು ಸಹ ರೈತರಿಗೆ ಸೂಕ್ತಭದ್ರತೆ ಒದಗಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…