Basavareddy Kesarhatti has been appointed as the new president of Koppal District Farmers Division of JDS Party
.
ಗಂಗಾವತಿ: ಸುಮಾರು ವರ್ಷಗಳಿಂದ ಜೆ.ಡಿ.ಎಸ್ ಪಕ್ಷದಲ್ಲಿ ಎಲೆಮರಿ ಕಾಯಿಯಂತೆ ದುಡಿದು, ಪ್ರಾಮಾಣಿಕವಾಗಿ, ನಿಷ್ಠೆಯಿಂದ ಪಕ್ಷದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನನ್ನನ್ನು ಗುರುತಿಸಿ ಪಕ್ಷದಲ್ಲಿ ಕೊಪ್ಪಳ ಜಿಲ್ಲೆಯ ರೈತ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ಬಸವರೆಡ್ಡಿ ಕೇಸರಹಟ್ಟಿ ಸಂತಸ ವ್ಯಕ್ತಪಡಿಸಿದರು.
ರೈತ ಕುಟುಂಬದಿAದ ಬಂದ ನನಗೆ ಜೆ.ಡಿ.ಎಸ್ ಪಕ್ಷದ ಜಿಲ್ಲಾ ರೈತವಿಭಾಗದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿರುವುದಕ್ಕೆ ಪಕ್ಷದ ರಾಷ್ಟಾçಧ್ಯಕ್ಷರಾದ ಸನ್ಮಾನ್ಯ ಶ್ರೀ ಹೆಚ್.ಡಿ ದೇವೇಗೌಡ ಅಪ್ಪಾಜಿರವರಿಗೆ, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಕುಮಾರಸ್ವಾಮಿ ಅಣ್ಣನವರಿಗೆ, ಶ್ರೀಮತಿ ಅನಿತಾ ಕುಮಾರಸ್ವಾಮಿ ಅಕ್ಕನವರಿಗೆ, ನಿಖಿಲ್ ಕುಮಾರಸ್ವಾಮಿ ಅಣ್ಣನವರಿಗೆ, ಸನ್ಮಾನ್ಯ ಶ್ರೀ ಹೆಚ್.ಡಿ ರೇವಣ್ಣರವರಿಗೆ. ಶ್ರೀಮತಿ ಭವಾನಿ ಅಕ್ಕನವರಿಗೆ, ಶ್ರೀ ಪ್ರಜ್ವಲ್ ರೇವಣ್ಣರವರಿಗೆ. ಶ್ರೀ ಸಿ.ವಿ ಚಂದ್ರಶೇಖರ ಅಣ್ಣನವರಿಗೆ, ಕೊಪ್ಪಳ ಜಿಲ್ಲಾಧ್ಯಕ್ಷರಾದ ಶ್ರೀ ಸುರೇಶ್ ಎಸ್. ಭೂಮರೆಡ್ಡಿ ಅಣ್ಣನವರಿಗೆ, ರಾಜ್ಯ ಯುವ ಕಾರ್ಯದರ್ಶಿಯಾದ ಶ್ರೀ ರಾಜು ನಾಯಕ್ ಅಣ್ಣನವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.
ನನ್ನನ್ನು ಪಕ್ಷ ಗುರುತಿಸಿ ಜವಾಬ್ದಾರಿ ಸ್ಥಾನ ನೀಡಿದ್ದಕ್ಕೆ ಪಕ್ಷದ ಜಿಲ್ಲಾ ಘಟಕದ ಹಾಗೂ ರಾಜ್ಯ ಘಟಕದ ಸಲಹೆ, ಸೂಚನೆ ಮೇರೆಗೆ ಪಕ್ಷಕ್ಕೆ ಹಾಗೂ ರೈತರಿಗೆ ಒಳ್ಳೆಯ ಕೆಲಸಗಳಾಗುವಂತೆ ಕರ್ತವ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…