Vatsalya Program: Handing over the house
ಚಿಟಗುಪ್ಪ : ತಾಲೂಕಿನ ಸೀತಳಗೇರಾ ವಲಯದ ಬೋತಗಿ ಗ್ರಾಮದಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿ ಕಾಶಮ್ಮ ನವರ ಬಡತನವನ್ನು ಅರಿತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯಾ ಕಾರ್ಯಕ್ರಮ ಅಡಿಯಲ್ಲಿ ನಿರ್ಮಿಸಲಾದ ಮನೆಯನ್ನು ಹಸ್ತಾಂತರ ಮಾಡಲಾಯಿತು.
ಬೀದರ ಜಿಲ್ಲಾ ನಿರ್ದೇಶಕರಾದ ಪ್ರವೀಣಕುಮಾರ್ ಮನೆ ಹಸ್ತಾಂತರಿಸಿ ಮಾತನಾಡಿದ ಅವರು, ಅತಿ ಬಡವರಾದ ಕಾಶಮ್ಮ ತಾಯಿಯವರಿಗೆ ನಮ್ಮ ಯೋಜನೆ ವತಿಯಿಂದ ಮನೆ ನಿರ್ಮಾಣ ಮಾಡಿ,ಅವರ ಕನಸಿನ ಸೂರು ಕಟ್ಟಿಕೊಡುವ ಕೆಲಸ ಮಾಡಿದ್ದೇವೆ. ಬಡವರ ಪರವಾಗಿ ಈ ಯೋಜನೆ ಸದಾ ಕಾಲ ಕೆಲಸ ಮಾಡುತ್ತದೆ ಎಂದರು.
ಈ ಸಂದರ್ಭದಲ್ಲಿ
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೋದಾವರಿ, ಉಪಾಧ್ಯಕ್ಷರಾದ ವಿಶ್ವಾನಾಥ,ಪಂಚಾಯತ್ ಸದಸ್ಯರಾದ ಚಂದ್ರಕಾಂತ, ಚೀಟಗುಪ್ಪ, ತಾಲೂಕು ಯೋಜನಾಧಿಕಾರಿಗಳು ಆದ ಬಸವರಾಜ ಕೆ ,ಸೇವಾಪ್ರತಿನಿಧಿಯಾದ ಪರಿಶುದ್ದಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…