ಕಲ್ಯಾಣಸಿರಿ ವಿಶೇಷ

ಪ್ರಾಧಿಕಾರದಅಭಿವೃದ್ಧಿಗೆ ಸೂಕ್ತ ವ್ಯಕ್ತಿ ವಿರುಪಣ್ಣ ಕಲ್ಲೂರ್ ಅವರಿಗೆಕೊಪ್ಪಳ ತಾಲೂಕು ಗಂಗಾಮತ ಸಮಾಜದಿಂದ ಸನ್ಮಾನ

Virupanna Kallur is the right person for the development of the authority Honored by Koppal Taluk Gangamat Samaj

ಕೊಪ್ಪಳ: ಸಮಾಜದ ಜಿಲ್ಲಾ ಉಪಾಧ್ಯಕ್ಷರಾದ ಕ್ರಿಯಾಶೀಲ ವ್ಯಕ್ತಿ ಪರಿಶ್ರಮದ ವ್ಯಕ್ತಿಯಾದ ಶ್ರೀ ವಿರುಪಣ್ಣ ಕಲ್ಲೂರ್ ಇವರಿಗೆ ರಾಜ್ಯ ರ‍್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಭಿವೃದ್ಧಿ ನಿಗಮದ ನಾಮನರ‍್ದೇಶಕರಾಗಿ ಆಯ್ಕೆ ಮಾಡಿದ್ದಾರೆ ಹಾಗು ನಮ್ಮ ಸಮಾಜದವರಾದ ಶ್ರೀ ಸಿದ್ದಪ್ಪ ಕಾರಟಗಿ ಇವರನ್ನು ಕಾರಟಗಿ ಪುರಸಭೆಗೆ ನಾಮ ನರ‍್ದೇಶಕರಾಗಿ ಆಯ್ಕೆ ಮಾಡಿದ್ದಾರಿ ಹಾಗೂ ಕನಕಗಿರಿ ಸಮಾಜದ ತಾಲೂಕ ಅಧ್ಯಕ್ಷರಾದ ಟಿ ಜೆ ರಾಜಶೇಖರ್ ಹಾಗು ಯುವಕ ಸಂಘದ ಅಧ್ಯಕ್ಷರಾದ ಕೃಷ್ಣ ಬೆನಕನಾಳ್ ಎಲ್ಲರಿಗೂ ಕೊಪ್ಪಳ ತಾಲೂಕು ಗಂಗಾಮತ ಸಮಾಜದ ವತಿಯಿಂದ ಸನ್ಮಾನ ಮಾಡಿ ಅಭಿನಂದನೆಗಳನ್ನು ತಿಳಿಸಿದೆವು ಕೊಪ್ಪಳ ತಾಲೂಕು ಅಧ್ಯಕ್ಷರಾದ ಹುಲುಗಪ್ಪ ಬಾರಕೇರ ಕರ‍್ಯರ‍್ಶಿ ರಾಜು ಕಲೆಗಾರ ಗೌರವಾಧ್ಯಕ್ಷರಾದ ರಮೇಶಪ್ಪ ಕಬ್ಬೆರ್ ಹಾಗೂ ಗೌರವ ಸಲಹೆಗಾರರಾದ ಹಾಗೂ ಕಾಂಗ್ರೆಸ್ ಪಕ್ಷದ ನಿವೃತ್ತಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಓ ಯಂಕಪ್ಪ ಹಾಗು ಉದಯ್ ಕಬ್ಬೆರ್ ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago