Breaking News

ತಾಲೂಕು ಕಚೇರಿಯಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ

Renukacharya Jayanti Celebration at Taluk Office


ಗಂಗಾವತಿ: ಇಂದು ಆದಿ ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ತಾಲ್ಲೂಕು ಆಡಳಿತದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಮಹಾಂತಗೌಡ ಗ್ರೇಡ್ 2 ತಹಶೀಲ್ದಾರರು ಹಾಗೂ ಕೃಷ್ಣವೇಣಿ, ಮೈಬೂಬಲಿ, ರವಿ ನಾಯಕವಾಡಿ ಶೀರಸ್ತೇದಾರು, ಮಂಜುನಾಥ ಹಿರೇಮಠ ಕಂದಾಯ ನಿರೀಕ್ಷಕರು, ಹಾಗೂ ಮಂಜುನಾಥ ಹಿರೇಮಠ ಪ್ರದಸ ಹಾಗೂ ಕವಿತಾ, ವೀರಶೈವ ಸಮಾಜದ ಮುಖಂಡರಾದ ತಿಪ್ಪೇರುದ್ರಸ್ವಾಮಿ ವಕೀಲರು, ಮನೋಹರಸ್ವಾಮಿ ಮುದೇನೂರು, ವಿರುಪಾಕ್ಷಯ್ಯ ಹೆಚ್.ಎಮ್.ಹಾಗೂ ಜಂಗಮ ಸಮಾಜದ ಹಲವಾರು ಮುಖಂಡರು ಹಾಗೂ ಮಹಿಳೆಯರು ಭಾಗವಹಿಸಿದ್ದರು.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.