Breaking News

ಕೆ ಇ ಆರ್‌ ಎ ಸಂಘದ ನೂತನರಾಜ್ಯಾಧ್ಯಕ್ಷರಾಗಿ ಸೌರಭ ನಾಗರಾಜ್ ಆಯ್ಕೆ.

Saurabh Nagaraj has been elected as the new state president of KERA Association.

ತಿಪಟೂರು ತಾಲ್ಲೂಕಿನ ಕರ್ನಾಟಕ ಸಂಪಾದಕರು ಮತ್ತು ವರದಿಗಾರರು ಸಂಘದ ಗೌರವ ಅಧ್ಯಕ್ಷರಾದ ಡಾ‌.ಭಾಸ್ಕರ್ ರವರು ನೂತನ ರಾಜ್ಯದ್ಯಕ್ಷರಿಗೆ ಹೂಗುಚ್ಚು ನೀಡುವದರ ಮುಖಾಂತರ ನೂತನ ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ. ಕರ್ನಾಟಕ ಸಂಪಾದಕರು ಮತ್ತು ವರದಿಗಾರ ಸಂಘದ ತಾಲೂಕು ಅಧ್ಯಕ್ಷರಾದ ಗಣೇಶ್ ಉಪಾಧ್ಯಕ್ಷರಾದ ಶಂಕರಪ್ಪ ಬಳ್ಳೆಕಟ್ಟಿ ಪ್ರಧಾನ ಕಾರ್ಯದರ್ಶಿ ಧರಣೇಶ್ ಕುಪ್ಪಾಳು ಖಜಾಂಚಿ ಶ್ರೀಮತಿ ಶುಭ ವಿಶ್ವಕರ್ಮ ಕಾನೂನು ಸಲಹೆಗಾರರು ಬಸವರಾಜ್ ಗೌರವ ಸಲಹೆಗಾರರು ವೆಂಕಟೇಶ್ ನಿರ್ದೇಶಕರಾದ ಮಂಜು . ಸೂರಜ್ ಹಿರೇಮಠ ತಾಂಡವಮೂರ್ತಿ ಸರ್ವೇಚಾರ್ ಹಾಗೂ ತ್ರಿವೇಣಿ ಸುಂದರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ವರದಿ ಮಂಜು ಗುರುಗದಹಳ್ಳಿ.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.