ಗಂಗಾವತಿ: ಮತದಾನದ ಮಹತ್ವವನ್ನು ಎತ್ತಿಹಿಡಿಯುವ “ನನ್ನ ಮತ ಮಾರಾಟಕ್ಕಿಲ್ಲ’ ಎಂಬ ಪುಸ್ತಕ ಬರೆದು, ರಾಜ್ಯಾಧ್ಯಂತ ಸಂಚಲನ ಮೂಡಿಸಿದ ಗಂಗಾವತಿಯ ಕ್ರಿಯಾಶೀಲರಾದ ಸಾಹಿತಿಗಳು, ಸಂಘಟಕರು ಹಾಗೂ ಪರಿಸರ ಪ್ರೇಮಿಗಳು ಹಾಗೂ ದಂತವೈದ್ಯರಾದ ಡಾ|| ಶಿವಕುಮಾರ ಮಾಲಿಪಾಟೀಲರವರನ್ನು ಜಿಲ್ಲಾ ಚುನಾವಣಾ ರಾಯಭಾರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ನಗರದ ಲಯನ್ಸ್ ಕ್ಲಬ್, ಪಬ್ಲಿಕ್ ಕ್ಲಬ್ ಸ್ಪೋರ್ಟ್ಸ್ ಅಕಾಡೆಮಿ, ಚಾರಣ ಬಳಗ, ಕಾವ್ಯಲೋಕ ಸಂಘಟನೆಗಳ ಸದಸ್ಯರು ಸ್ವಾಗತಿಸಿ, ಜಿಲ್ಲಾಡಳಿತ ಉತ್ತಮ ಚುನಾವಣಾ ರಾಯಭಾರಿಯನ್ನು ನೇಮಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಅದೇತರಹ ವಿವಿಧ ವಿಭಾಗಗಳಲ್ಲಿ ಜಿಲ್ಲಾ ರಾಯಭಾರಿಯಾಗಿ ಆಯ್ಕೆಯಾದ ಮೆಹೆಬೂಬಸಾಬ್ ಕಿಲ್ಲೇದಾರ, ಪೂರ್ಣಿಮಾ ಏಳುಬಾವಿ, ರಮ್ಯಾ ಅವರನ್ನು ಅಭಿನಂದಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…