ಕಲ್ಯಾಣಸಿರಿ ವಿಶೇಷ

ಸಸಿ ನೆಟ್ಟು ನೀರುಣಿಸುವ ಮೂಲಕ ದಾಪಂತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳು

ಮಾನವಿ ತಾಲೂಕಿನ ಭೋಗಾವತಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ರವಿವಾರ ನಡೆದ ವಿಶ್ವಕರ್ಮ ಬಂಧುಗಳ ಮದುವೆ ಸಮಾರಂಭದಲ್ಲಿ 501ಸಸಿಗಳ ವಿತರಣಾ ಕಾರ್ಯಕ್ರಮ ನೆರವೇರಿತು.ಈ ಸಂದರ್ಭದಲ್ಲಿ ನವ ದಂಪತಿಗಳು ಸಸಿ ನೆಟ್ಟು ನೀರುಣಿಸುವ ಮೂಲಕ ತಮ್ಮ ಮದುವೆ ಸಮಾರಂಭವನ್ನು ವಿಶೇಷವಾಗಿ ಆಚರಿಸಿಕೊಂಡರು.

ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯರಿಗೆ,ಅತಿಥಿಗಳಿಗೆ, ಗಣ್ಯವ್ಯಕ್ತಿಗಳಿಗೆ,ಸಂಭಂದಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.ಮದುವೆ ಸಮಾರಂಭದಲ್ಲಿ501ಸಸಿಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಎಲ್ಲ ಸಾರ್ವಜನಿಕರು,ಪರಿಸರ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿ ನೂತನ ವಧುವರರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ.ಮ.ಘ. ಚ.ಮಹಾಂತಲಿಂಗ ಶಿವಾಚಾರ್ಯ ಕರೆಗುಡ್ಡ ಹಾಗೂ ಅಬ್ಬಾಸಲಿ ತಾತನವರು,ವನಸಿರಿ ಫೌಂಡೇಶನ್ ಸದಸ್ಯರು, ಕುಟುಂಬದ ಸದಸ್ಯರು,ಪರಿಸರ ಪ್ರೇಮಿಗಳು,ವಿಶ್ವಕರ್ಮ ಸಮಾಜದ ಬಂಧುಗಳು ಹಾಗೂ ಊರಿನ ಯುವಕರು,ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago