ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಇಟಗಿ ಗ್ರಾಮದಲ್ಲಿ ಪ್ರತಿತಿಂಗಳು ಅಮಾವಾಸ್ಯೆಗೆ ಮಾತ್ರ ದರ್ಶನ ನೀಡುವ ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರದಲ್ಲಿ ತಾರೀಖು ೮ನೇ ಏಪ್ರಿಲ್ ೨೦೨೪ರ ಸೋಮವಾರ, ಚೈತ್ರ ಮಾಸ ಅಮಾವಾಸ್ಯೆ ಪೂಜೆಯು, ಬೆಳಿಗ್ಗೆ ೧೧ ರಿಂದ ೪ ರವರೆಗೆ ಪೂಜೆ ಮತ್ತು ಪ್ರಸಾದ ವಿನಿಯೋಗ ಜರುಗಲಿದೆ.
ಶ್ರೀ ಶೋಭಾಕೃತ ನಾಮ ಸಂವತ್ಸರ, ಫಾಲ್ಗುಣ ಮಾಸೆ, ಶಿಶಿರ ಋತು, ಉತ್ತರಾಯಣ ಕೃಷ್ಣ ಪಕ್ಷ, ದಿನಾಂಕ ೦೮-೦೪-೨೦೨೪ ಸೋಮವಾರದಂದು “ಚೈತ್ರ ಮಾಸ ಅಮಾವಾಸ್ಯೆ” ಪೂಜೆಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ,
ಶ್ರೀ ನಾಗದೇವರು ಶ್ರೀ ನಾಗಚೌಡೇಶ್ವರಿ ಅಮ್ಮನವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ.
ಪೂಜೆ, ಸೇವೆ ಮತ್ತು ಅಭಿವೃದ್ಧಿಗಾಗಿ ದಾನಿಗಳು, ನೋಂದಾಯಿಸಿಕೊಳ್ಳುವವರು ಸಂಪರ್ಕಿಸಿ ಹೆಚ್ಚಿನ ಮಾಹಿತಿಗಾಗಿ : ರಮೇಶ ಸುರ್ವೆ ಸಂಚಾಲಕರು ಶ್ರೀ ನಾಗದೇವರು ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿ ಮೊಬೈಲ್ : ೯೮೪೫೩೦೭೩೨೭
ವಿ.ಸೂ. : ಪ್ರತಿ ತಿಂಗಳ ಅಮಾವಾಸ್ಯೆಯ ದಿನ ಮಾತ್ರ, ದೇವರ ದರ್ಶನ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯುತ್ತದೆ
ಉಳಿದ ದಿನಗಳಲ್ಲಿ ಹೊರಗಿನಿಂದಲೇ ದರ್ಶನ ಮತ್ತು ಪೂಜೆ ಮಾಡಿಕೊಳ್ಳಬಹುದು.
Tags kalyanasiri News
Check Also
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.
ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …