Breaking News

ಗಂಗಾವತಿ ತಾಲೂಕ ಸರಕಾರಿ ಪಡಿತರ ವಿತರಕರ ಸಂಘ ದ ಕಾರ್ಯಾಲಯದ ಉದ್ಘಾಟನೆ


ಗಂಗಾವತಿ: ಏಪ್ರಿಲ್-೦೯ ಮಂಗಳವಾರ ನಗರದ ರಾಯಚೂರು ರಸ್ತೆಯಲ್ಲಿರುವ ಟಿ.ಎ.ಪಿ.ಸಿ.ಎಂ.ಎಸ್ ನ ಒಂದನೇ ಮಹಡಿಯಲ್ಲಿ ನೂತನ ಗಂಗಾವತಿ ತಾಲೂಕ ಸರಕಾರಿ ಪಡಿತರ ವಿತರಕರ ಸಂಘ (ರಿ) ಕಾರ್ಯಾಲಯದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಸಂಘದ ತಾಲೂಕ ಅಧ್ಯಕ್ಷರಾದ ಕೆ. ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಎಲ್ಲಾ ಪತ್ರಿಕಾ ಹಾಗೂ ದೃಶ್ಯ ಮಾಧ್ಯಮ ಮಿತ್ರರು ಆಗಮಿಸಿ, ಕಾರ್ಯಾಲಯ ಉದ್ಘಾಟನಾ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *