Free mass marriage program for 21 couples at Karatagy by Kalyan Karnataka Dalit Sangharsh Samiti.
ಭಗವಾನ್ ಬುದ್ಧ, ವಿಶ್ವಗುರು ಬಸವಣ್ಣ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ ಜಯಂತಿ ಅಂಗವಾಗಿ ಕಾರಟಗಿ ತಾಲೂಕಿನ ಕಾರಟಗಿ ನಗರದ ನವಲಿ ರಸ್ತೆಯ ಶ್ರೀ ಸಿದ್ಧೇಶ್ವರ ರಂಗಮAದಿರದ ಆವರಣದಲ್ಲಿ ೨೦೨೪ ರ ಮೇ-೧೦ ರಂದು ಬೆಳಿಗ್ಗೆ ೧೦:೪೬ ರಿಂದ ೧೨:೧೦ ರವರೆಗೆ ಸಲ್ಲುವ ಶುಭ ಮುಹೂರ್ತದಲ್ಲಿ ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ, ಹಂಪಿಯ ಮಾತಂಗ ಮಹರ್ಷಿ ಆಶ್ರಮದ ಪ.ಪೂ. ಶ್ರೀ ಪೂರ್ಣಾನಂದ ಭಾರತಿ ಸ್ವಾಮಿಜಿ ಹಾಗೂ ಕಾರಟಗಿಯ ಶ್ರೀ ವೇ.ಮೂ. ಮರುಳಸಿದ್ದಯ್ಯಸ್ವಾಮಿ ಹಿರೇಮಠ ಇವರುಗಳ ಆಶೀರ್ವಾದದಿಂದ ೨೧ ಜೋಡಿಗಳ ಉಚಿತ ಜೊಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿ ಪ್ರಕಟಣೆಯಲ್ಲಿ ತಿಳಿಸಿದರು.
ಆ ದಿನದಂದು ಬೆಳಿಗ್ಗೆ ೬:೩೦ಕ್ಕೆ ಬಾಜಾ ಭಜಂತ್ರಿಯೊAದಿಗೆ ದಾರ್ಶನಿಕರ ಭಾವಚಿತ್ರಗಳ ಮೆರವಣಿಗೆಯನ್ನು ಕಾರಟಗಿ ನಗರದ ಇಂದಿರಾನಗರ ವಿರುಪಣ್ಣ ತಾತನ ಗುಡಿಯಿಂದ ಕಾರ್ಯಕ್ರಮದ ವೇದಿಕೆಯವರೆಗೆ ನಡೆಸಿ, ನಂತರ ಬೆಳಿಗ್ಗೆ ೧೦:೩೦ ಕ್ಕೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಾಗುತ್ತದೆ. ತದನಂತರ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿವೆ.
ಸಾಮೂಹಿಕ ವಿವಾಹ ನೋಂದಣಿಗಾಗಿ ಆಸಕ್ತರು ಏಪ್ರಿಲ್-೩೦ ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಿರಿ ಎಂದು ಕೋರಿದ್ದಾರೆ.
೯೯೭೨೮೪೨೪೮೦, ೯೯೦೨೩೫೪೦೫೧, ೯೯೧೬೩೧೦೯೨೧,
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…