ಕಲ್ಯಾಣಸಿರಿ ವಿಶೇಷ

ಅಂಬೇಡ್ಕರ್ ರವರ ಸಂವಿಧಾನ ಪ್ರಪಂಚದಲ್ಲಿ ಮಾದರಿಯಾಗಿದೆ : ಶಾಸಕ ಆರ್ ನರೇಂದ್ರ ಅಭಿಮತ


ವರದಿ: ಬಂಗಾರಪ್ಪ ಸಿ .
ಹನೂರು :ನಮ್ಮ ದೇಶದ ಸಂವಿಧಾನದಿಂದ ಇಂದು ಅನೇಕ ಸಮುದಾಯಗಳ ಅಭಿವೃದ್ಧಿಗೆ ಕಾರಣವಾಯಿತು ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.
ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮಾತನಾಡಿದ ಅವರು ಇಂದಿಗೆ ಸಂವಿಧಾನ ಜಾರಿಗೆ ಬಂದಿದೆ ಅದರ ನಿರ್ಮಾತೃಗಳಾದ ಡಾ ಅಂಬೇಡ್ಕರ್ ರವರ
ನೂರು ಮೂವತ್ತು ಮೂರನೆ ವರ್ಷದ ದಿನಾಚರಣೆಯ ಪ್ರಯುಕ್ತ ಸರ್ಕಾರ ಮತ್ತು ಸಾರ್ವಜನಿಕರು ಇಂದು ಆಚರಣೆ ಮಾಡುತ್ತಿದ್ದೆವೆ,
ಇಂದು ಪ್ರಪಂಚದ ಎಲ್ಲಾ ಮೂಲೆ ಮೂಲೆಗಳಲ್ಲು ಸಹ ಆಚರಿಸುವ ಕಾಲ ಬಂದಿದೆ, ಅಂಬೇಡ್ಕರ್ ರವರು ಕೊಟ್ಟಿರುವ ಸಂವಿಧಾನದ ಹಕ್ಕು ಮತ್ತು ಅಧಿಕಾರಕ್ಕೆ ನಾವು ತಲೆಬಾಗಲೆಬೇಕು . ನಾವು ಆಚರಿಸುವ ಜಯಂತಿಗಳು ಕೇವಲ ಆ ದಿನಕ್ಕೆ ಸೀಮಿತವಾಗಬಾರದು, ನಾವೆಲ್ಲರೂ ಸ್ವಾಭಿಮಾನದಿಂದ ಬದಕಬೇಕು. ಅವರು ಸಂವಿಧಾನದದಲ್ಲಿ ನಮಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ ಮಾಡಿದ್ದಾರೆ. ನಮ್ಮ ದೇಶದಲ್ಲಿ ಸಂವಿಧಾನವನ್ನು ಎತ್ತಿಯಿಡಿಯುವ ಕಾರ್ಯವನ್ನು ಮಾಡಬೇಕು ಅಲ್ಲದೆ ಅವರ ಸಂದೇಶವನ್ನು ಎಲ್ಲಾರಿಗೂ ಸಾರುವಂತೆ ಮಾಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವೆಂಕಟರಮಣ ನಾಯ್ಡು , ಉದ್ಯಮಿ ರಂಗಸ್ವಾಮಿ ,ಪಟ್ಟಣ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಗೀರಿಶ್ ಕುಮಾರ್ , ಮಾದೇಶ್ ,ಮೆಡಿಕಲ್ ರಮೇಶ್ . ಸದಸ್ಯರುಗಳಾದ ಸಂಪತ್ ಕುಮಾರ್, ನಾಗೇಶ್.ನಾಗಣ್ಣ .ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಕಾರ್ಯದರ್ಶಿ ಸಿದ್ದರಾಜು ,ಯುವ ಕಾಂಗ್ರೆಸ್ ಅದ್ಯಕ್ಷರಾದ ಮಾದೇಶ್ ,ನಾಗೇಂದ್ರ ,ರವಿಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago