Breaking News

ಕಾಂಗ್ರೆಸ್ ನ ಗ್ಯಾರಂಟಿ ಯೋಜನೆ. ಮಹಿಳೆ ಯರ ಸಬಲೀಕರಣ ಸ್ವಾವಲಂಬಿ ಜೀವನ ಬದುಕು ಕಟ್ಟಿಕೊಳ್ಳಲು ಅನುಕೂಲವಾಗಿದೆ-ಶ್ರೀ ಮತಿ ಪದ್ಮಾವತಿ

ಬಳ್ಳಾರಿ: ಕಾಂಗ್ರೆಸ್‌ ನ ಗ್ಯಾರಂಟಿ ಗಳ ಬಗ್ಗೆ. ಕಾಂಗ್ರೆಸ್ ಪಕ್ಷ ದಿಂದ ಮಹಿಳೆ ಯರ ಸಬಲೀಕರಣ ಸ್ವಾವಲಂಬಿ ಜೀವನ ಬದುಕು ಕಟ್ಟಿಕೊಳ್ಳಲು ಅನುಕೂಲ ಕಾಂಗ್ರೆಸ್ ಸರ್ಕಾರ ಮಾಡಿಕೊಟ್ಟಿರುವುದರಿಂದ ಎಲ್ಲಾ ಮಹಿಳೆ ಯರಿಗೆ ತುಂಬಾನೇ ಅನುಕೂಲವಾಗುತ್ತದೆ.ಅದನ್ನು ಕರ್ನಾಟಕ ದ ಎಲ್ಲಾ ಮಹಿಳೆ ಯರ ಬಾಯಿಯಿಂದ ನೇ ಕೇಳಿ ತಿಳಿದು ಕೊಳ್ಳಬಹುದು ಎಷ್ಟೋ ಮಹಿಳೆಯರು ಟೀವಿ.ಮಕ್ಕಳ ಓದಿಗೆ , ಹಾಗೂ ಮನೆ ಯ ಜವಾಬ್ದಾರಿ ಗೆ ಅನುಕೂಲ ಹಾಗೂ ವಯಸ್ಸಾದವರು ಔಷಧಿ ಇತ್ಯಾದಿ ಗೆ ಬದುಕುಗಾಗಿ ಸಂತಸದಿ ಅನುಕೂಲ ಮಾಡಿಕೊಳ್ಳಲಾಗಿದೆ.ಈ ಗ್ಯಾರಂಟಿ ಸೌಕರ್ಯ ಗಳನ್ನು ಮಹಿಳೆ ಯರು ಸದ್ಬಳಕೆ ಮಾಡಿಕೊಂಡು ಜೀವನ ಹಸನು ಮಾಡಿಕೊಂಡಿದ್ದಾರೆ ಉಪಯೋಗವಾಗಿದೆ ಎಂದು , ಎಎಪಿ ಮಹಿಳಾ ಬಳ್ಳಾರಿ ಜಿಲ್ಲಾ ಅಧ್ಯಕ್ಷೆ ಮಾಜಿ.ಕಾಂಗ್ರೇಸ್ ಗ್ಯಾರಂಟಿ ಸ್ವಾಗತ ತಾರ್ಹ ಎಂದು ಸನ್ಮಾನ್ಯ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೃದಯ ಪೂರ್ವಕ ಧನ್ಯವಾದಗಳು ತಿಳಿಸುತ್ತಾ.ಮಾಜಿ ಮುಖ್ಯ ಮಂತ್ರಿ ಗಳಾದ ಜೆಡಿಎಸ್ ನ ಬಿಜೆಪಿ ಯಲ್ಲಿ ವಿಲೀನ ಮಾಡಿ ಕೊಂಡು ಚುನಾವಣೆ ಹಿನ್ನೆಲೆಯಲ್ಲಿ ಸಭೆ ಕಾರ್ಯಕ್ರಮ ಗಳಲ್ಲಿ ಬಹಿರಂಗ ಸಭೆ ಗಳಲ್ಲಿ ಮಹಿಳಾ ಗ್ಯಾರಂಟಿ ಗಳ ಬಗ್ಗೆ ಗ್ಯಾರಂಟಿ ಪಡೆ ದು ಕೊಂಡ ಮಹಿಳೆಯರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ್ದು , ಸರ್ಕಾರವನ್ನು ಟೀಕಿಸುವ ಭರದಲ್ಲಿ.ಇದನ್ನು ಶ್ರೀ ಮತಿ ಪದ್ಮಾವತಿ ಸುಭಾಷ್ ಆಚಾರ್ಯ ಸಮಾಜ ಸೇವಕಿ ಬಳ್ಳಾರಿ ಎಎಪಿ ಮಹಿಳಾ ಘಟಕ ಇದನ್ನು ಖಂಡಿಸುತ್ತೇನೆ.ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

About Mallikarjun

Check Also

ಪದವಿ ಶಿಕ್ಷಣ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ವೇದಿಕೆ ಮಾಡಿಕೊಳ್ಳಿ : ಡಾ.ಸೋಮರಾಜು

Make graduate education a platform for building a bright future: Dr. Somaraju ಗಂಗಾವತಿ: ಹೆಚ್.ಆರ್.ಶ್ರೀ ರಾಮುಲು …

Leave a Reply

Your email address will not be published. Required fields are marked *