Breaking News

ನವಲಿ ಮೌನೇಶ್ವರ ದೇವಸ್ಥಾನಜಿರ್ಣೋದ್ದಾರಕ್ಕೆ 50 ಸಾವಿರ ದೇಣಿಗೆ


ನವಲಿ: ಗ್ರಾಮದ ಶತವರ್ಷಗಳ ಹಳೆಯದಾದ ಮೌನೇಶ್ವರ ದೇವಸ್ಥಾನ ಜಿರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಕಾಂತಪ್ಪ ಕೆ, ನಿಂಗಪ್ಪ ಅವರು ದೇವಸ್ಥಾನದ ಟ್ರಸ್ಟಿನ ಅಧ್ಯಕ್ಷರಾದ ಲಕ್ಷ್ಮಣ ಪತ್ತಾರ ಅವರಿಗೆ 50 ಸಾವಿರ ರೂಪಾಯಿಗಳ ಡಿಡಿಯನ್ನು ನೀಡಿದರು. ನಂತರ ಮಾತನಾಡಿದ ಕಾಂತಪ್ಪರವರು, ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ಪುರಾತನ ಹಾಗೂ ಐತಿಹಾಸಿಕ ದೇವಾಲಯಗಳ ಅಭಿವೃದ್ಧಿಗೆ ಆರ್ಥಿಕ ಸಹಾಯ ಮಾಡುತ್ತಾ ಬಂದಿದೆ ನವಲಿ ಹೊಬಳಿ ವ್ಯಾಪ್ತೀಯ ಕೆರೆಗಳ ನಿರ್ಮಾಣ ಹಾಗೂ ದೇವಾಲಯಗಳ ಅಭಿವೃದ್ದಿಗೆ ಪೂಜ್ಯ ವಿರೇಂದ್ರ ಹೆಗ್ಡೆಯವರು ಸಹಾಯ ನೀಡಿದ್ದಾರೆ ಎಂದರು. ಕಾರಟಗಿ ತಾಲೂಕ ವಲಯದ ಮೇಲ್ವಿಚಾರಕ ಸಂಜು ಗೌಡರ್ ನವಲಿ ವಲಯದ ರತ್ನಮ್ಮ ತಳವಾರ , ನವಲಿ ವೀರಭದ್ರೇಶ್ವರ ಸಂಸ್ಥೆಯ ಮುಖ್ಯಸ್ಥ ಶಿವಯ್ಯ ಸ್ವಾಮಿ ನವಲಿ, ವಿಶ್ವಕರ್ಮ ಟ್ರಸ್ಟ್ನ ದೇಂದ್ರಪ್ಪ ಬಡಿಗೇರ, ಪುರುಶೋತ್ತಮ ಪತ್ತಾರ, ಮೌನೇಶ ಬಡಿಗೆರ ಕಾಳಪ್ಪ ಕಮ್ಮಾರ, ಮಂಜುನಾಥ ಈಚನಾಳ, ಗ್ರಾಮದ ಹಿರಿಯರು ಮುಖ್ಯಸ್ಥರು ಇದ್ದರು.

ಜಾಹೀರಾತು

About Mallikarjun

Check Also

ಹರಿದು ಹೋಗಿದೆ ಕೌದಿ ಹೊಲಿಯುವವರ ಬದುಕು

The lives of those who sew clothes have been torn apart. ಉತ್ತರ ಕರ್ನಾಟಕದಲ್ಲಿ ಕೌದಿಗೆ ತನ್ನದೇ …

Leave a Reply

Your email address will not be published. Required fields are marked *