ಕಲ್ಯಾಣಸಿರಿ ವಿಶೇಷ

ಸವಿತಾ ಸಮಾಜದವತಿಯಿಂದಶ್ರೀ ಶಂಕುಚಕ್ರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೩ನೇ ವರ್ಷದ ಹನುಮಾನ್ ಜಯಂತ್ಯೋತ್ಸವ

By Savita Samajwathy
23rd Hanuman Jayantyotsava at Sri Shankuchakra Anjaneya Swamy Temple

ಗಂಗಾವತಿ: ಗಂಗಾವತಿಯ ಸವಿತಾ ಸಮಾಜದ ಬಾಂಧವರಿAದ ಇಂದು ಮಂಗಳವಾರ ಶ್ರೀ ಶಂಕು ಚಕ್ರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೩ನೇ ವರ್ಷದ ಹನುಮಾನ್ ಜಯಂತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಒಃBS ಪದವಿಯನ್ನು ಪಡೆದಿರುವಂತಹ ಗಂಗಾವತಿಯ ಕುಮಾರ್ ಡಾಕ್ಟರ್ ನವೀನ್ ನಸಲಾಯ ತಂದೆ ವಿಶ್ವನಾಥ ನಸಲಾಯ ಹಾಗೂ ಕಾರಟಗಿಯ ಕುಮಾರಿ ಡಾಕ್ಟರ್ ವೆನ್ನೆಲ್ಲಾ ತಂದೆ ಜಯರಾಮ್ ಇವರಿಗೆ ಅಭಿನಂದನೆ (ಸನ್ಮಾನ) ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷರಾದ ಈ. ಮಾರೇಶ, ಗಂಗಾವತಿ ತಾಲೂಕ ಅಧ್ಯಕ್ಷರಾದ ಹೆಚ್. ಗೋಪಾಲ್ ಹಾಗೂ ಕಾರಟಗಿಯ ಉಪನ್ಯಾಸಕರಾದ ರಾಮಾಂಜನೇಯಲು ಮಾತನಾಡಿ, ನಮ್ಮ ಸವಿತಾ ಸಮಾಜದ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಉನ್ನತ ಮಟ್ಟದಲ್ಲಿ ವ್ಯಾಸಂಗ ಮಾಡಬೇಕು, ಆ ಮೂಲಕ ಸಮಾಜದ ಶ್ರೇಯೋಭಿವೃದ್ಧಿ ಆಗಲಿದೆ. ನಮ್ಮ ಸಮಾಜವೂ ಕೂಡಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಮಟ್ಟದಲ್ಲಿ ಪ್ರೋತ್ಸಾಹ ನೀಡಬೇಕು ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ತಾಲೂಕು ಅಧ್ಯಕ್ಷರಾದ ಮಾರುತಿ ಸೂಗೂರು, ಕೊಪ್ಪಳ ಜಿಲ್ಲಾ ಗೌರವಧ್ಯಕ್ಷರಾದ ಓ.ಙ ಮಹಾಬಲೇಶ್ವರ, ಕೊಪ್ಪಳ ಜಿಲ್ಲಾ ಸಂಘಟಕರಾದ ಏ.ಇ.ಃ ಮೋಹನ್, ಗಂಗಾವತಿ ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಈ ತಾಯಪ್ಪ ಹಾಗೂ ಗಂಗಾವತಿಯ ಪದಾಧಿಕಾರಿಗಳಾದ ಇ. ಶ್ರೀನಿವಾಸ್ ಪೊಲೀಸ್, ಆಂಜನೇಯ, ಎಸ್. ಭೀಮೇಶ, ಎಸ್. ನಾಗೇಶ, ದೇವರಾಜ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

7 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

7 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

8 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

8 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

8 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

8 hours ago