Election awareness conference: Defeat the communal BJP and save the country – Thinker Shivsundara
ಕೊಪ್ಪಳ : ಮಂಗಳವಾರ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಪ್ರಜಾ ಪ್ರಭತ್ವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕೋಮುವಾದಿ ಬಿಜೆಪಿ ಸೋಲಿಸಿ ದೇಶ ಉಳಿಸಿ ಘೋಷವಾಕ್ಯದ ಚುನಾವಣೆ ಜಾಗೃತಿ ಸಮಾವೇಶ ನಡೆಯಿತು.
ಮೊದಲಿಗೆ ಇಂದು ನಿಧನರಾದ ಎಡ ಚಿಂತಕ ಮೈಸೂರಿನ ಡಾಕ್ಟರ್ ಲಕ್ಷ್ಮೀ ನಾರಾಯಣ ಅವರಿಗೆ ಗೌರವ ನಮನ ಸಲ್ಲಿಸಿ ಮೌನಾಚರಣೆ ನಡಡೆಸಲಾಯಿತು. ಖ್ಯಾತ ಚಿಂತಕ ಶಿವಸುಂದರವರು ಸಮಾವೇಶ ಉದ್ಘಟಿಸಿ ಮಾತನಾಡಿದರು.
ನಾವು ಬಿಜೆಪಿಯನ್ನು ಯಾಕೆ ಸೋಲಿಸಬೇಕೆಂದರೆ, ಅವರು ಪ್ರಜಾಪ್ರಭುತ್ವವನ್ನು ಮಾರಾಟ ಮಾಡಿ ರ್ವಧಿಕಾರವನ್ನು ಸ್ಥಾಪಿಸುತ್ತಾರೆ ಅದಕ್ಕೆ.ಸಂವಿಧಾನ, ಎಲ್ಲರೂ ಸಮಾನರು ಮತ್ತು ಸ್ವಾತಂತ್ರ್ಯ ಸಮಾನತೆ ಭ್ರಾತೃತ್ವ- ಬಂದುತ್ವವನ್ನು ಬೋಧಿಸುತ್ತದೆ. ಬಿಜಿಪಿಯವರು ಇದರ ಕಡು ವೈರಿಗಳು.
ಇಂತಹ ಲಕ್ಷಾಂತರ ಪ್ರಗತಿಪರ ಅಂಶಗಳಿರುವ ಸಂವಿಧಾನವನ್ನು ಬದಲಿಸಲು ತಯಾರಾಗಿದ್ದಾರೆ.
ಈ ಕಾರಣಕ್ಕಾಗಿಯೇ ಅವರು ೪೦೦ ಸಿಟುಗಳನ್ನು ಗಲ್ಲಬೇಕೆನ್ನುವ ಮಾತನಾಡುತ್ತಿದ್ದಾರೆ. ಬಿಜೆಪಿ ಸೋತರೆ ದೇಶದ ಜನರು ಗೆದ್ದಂತೆ. ಕರ್ಪೋರೇಟ್ ಕಂಪನಿಗಳು, ತಮ್ಮ ಹಿತ ಕಾಯುವ ರ್ವಾಧಿಕಾರಿ ಪಕ್ಷಗಳನ್ನು ಗೆಲ್ಲಿಸಿಕೊಳ್ಳುತ್ತವೆ.ಅಧಿಕೃತ್ ವಿರೋಧ ಪಕ್ಷಗಳು ಇಲ್ಲದಂತೆ ಮಾಡುವುದೆಂದರೆ, ಪ್ರಜಾಪ್ರಭುತ್ವ ಇಲ್ಲದಂತೆ ಮಾಡುವುದೆಂದು ರ್ಥ. ಮೊನ್ನೆ ರಾಜಿಸಸ್ತಾನದಲ್ಲಿ ಮೊತನಾಡಿ ಮೋದಿಯವರು, ಕಾಂಗ್ರೆಸ್ಸಿನವರು ಬಡವರಿಗೆ ಸಂಪತ್ತನ್ನು ಹಂಚಿಕೆ ಮಾಡುವ ಮಾತನಾಡುತ್ತಾರೆ/ ಅಂದರೆ ನಿಮ್ಮಲ್ಲಿರುವ ಬಂಗಾರ, ಬೆಳ್ಳಿ,ತಾಳಿಗನ್ನು ಕಿತ್ತಿಕೊಂಡು ಮುಸ್ಲಿಂ ಭಯ್ಪೋದಕರಿಗೆ ಕೊಡುತ್ತಾರೆಂದು ಕೀಳುಮಟ್ಟದ ಟಿಕೆ ಮೊಡುತ್ತಾರೆ.
ಇಂತಹ ದುಷ್ಪತನದ ಕೊಳಕು ಮಾತನಾಡುವ ಪ್ರಧಾನಿಯನ್ನು ದೇಶ ಎಂದು ಕಂಡಿರಲಿಲ್ಲ.ಇವರ ಮಾತುಗಳಿಂದ ಪ್ರಪಂಚದಲ್ಲಿ ತಲೆ ತಗ್ಗಿಸುಂತಾಗಿದೆ ಎದು ಶಿವಸುಂದರವರು ವಾಗ್ದಾಳಿ ನಡೆಸಿದರು.ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅಧ್ಯಕ್ಷತೆ ವಹಿಸಿದ್ದರು., ಅPIಒಐ ಮಾಸ ಲೈನ್ ರಾಜ್ಯ ಕರ್ಯರ್ಶಿ ಡಿ.ಹೆಚ್.ಪೂಜಾರ ಪ್ರಸ್ತಾವಿಕ ಮಾತನಾಡಿದರು.SS ಪಾಟೀಲ್,ಬಸವರಾಜ ಶೀಲವಂತ, ಬರಹಗಾರರಾದ ಸಾವಿತ್ರಿ ಮಜುಮದಾರ, ಶೈಲಜಾ ಹಿರಿಮಠ, WPI ಜಿಲ್ಲಾಧ್ಯಕ್ಷರಾ ಆದಿಲ್ ಪಾಟಿ ವೆದಿಕೆ ಮೇಲಿದ್ದರು. ಖಿUಅU ರಾಜ್ಯ ಕರ್ಯರ್ಶಿ ಕೆ.ಬಿ.ಗೋನಾಳ ಕರ್ಯಕ್ರಮದ ನಿರೂಪಣ ಮಾಡಿದರುಕಾಶಪ್ಪ ಚಲುವಾದಿ ವಂದರ್ಪಣೆ ಮಾಡಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…