Breaking News
ಚುನಾವಣಾ ಅಧಿಕಾರಗಳು ಮನೆಗೆ ಬಂದಾಗ ಪ್ರಾಣಬಿಟ್ಟ ಅಜ್ಜಿ…

ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಪಾರ್ವತಮ್ಮ ದೊಡ್ಡಬಸಪ್ಪ ಸಜ್ಜನ (95) ನಿಧನರಾಗಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆ ಹಿರಿಯ ಮತದಾರರ ಮತದಾನ ಮಾಡಿಕೊಳ್ಳಲು ಮನೆಯ ಬಾಗಿಲಿಗೆ ಬಂದಾಗ ಅಜ್ಜಿ ನಿಧನರಾದ ಘಟನೆ ಜರಗಿದೆ.

ಜಾಹೀರಾತು
https://youtu.be/54mDmaz0YxQ?si=IlxLl6zRdn1CsS_E
ಜಾಹೀರಾತು

ಸಹಾಯಕ ಚುನಾವಣಾ ಅಧಿಕಾರಿ ತಾಪಂ ಇಒ ದುಂಡಪ್ಪ ತುರಾದಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಅಶೋಕ ರಾಂಪೂರ ಹಾಗೂ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಅಜ್ಜಿಯ ಮನೆಗೆ ಬಂದಾಗ ನಿಧನರಾಗಿದ್ದಾರೆ.

Leave a Reply

Your email address will not be published. Required fields are marked *