ವರದಿ : ಬಂಗಾರಪ್ಪ ಸಿ .
ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ
ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕುಳ್ಳೆಗೌಡ ಮಾದಪ್ಪ ರವರ ಮಗ ಸುಂದರಿ/ನಾಗ ಜಮೀನಿನಲ್ಲಿ ಸಂಗ್ರಹಿಸಿದ ಜೋಳದ ಹಸುವಿನ ಮೇವಿಗೆ ಕಿಡಿಗೇಡಿಗಳಿಂದ ಹಾನಿಯಾಗಿದೆ .
ನಂತರ ಮಾತನಾಡಿದ ಗ್ರಾಮದ ಕಾಂಗ್ರೆಸ್ ಮುಖಂಡರಾದ ನಾಗರಾಜು ನಮ್ಮ ಭಾಗದಲ್ಲಿ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಬರಗಾಲ ಆವರಿಸಿದೆ ಆದರೆ ಸುಮಾರು 25000/ಸಾವಿರ ರೂ ವೆಚ್ಚದಲ್ಲಿ ಎರಡು ಟ್ರ್ಯಾಕ್ಟರ್ ಜೋಳದ ಕಡ್ಡಿಯನ್ನು ಹಸುಗಳಿಗೆ ಸಂಗ್ರಹ ಮಾಡಿದ್ದ ಗುಡ್ಡೆಗೆ ಬೆಂಕಿ ಬಿದ್ದ ಪರಿಣಾಮವಾಗಿ ಮೇವು ಸಂಪೂರ್ಣವಾಗಿ ಬೆಂದು ಬೂದಿಯಾಗಿರುತ್ತದೆ .ಅದ್ದರಿಂದ ಸಂಬಂದಪಟ್ಟ ಅಧಿಕಾರಿಗಳು ಪರಿಹಾರ ಒದಗಿಸಿ ಕೊಡಬೇಕಾಗಿ ಮನವಿ ಮಾಡುತ್ತೇವೆ ಎಂದರು. ಇದೇ ಸಂದರ್ಭದಲ್ಲಿ ಗ್ರಾಮದ ಇತರ ಮುಖಂಡರು ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…