ಕಲ್ಯಾಣಸಿರಿ ವಿಶೇಷ

ತಾಪಮಾನ ಕಡಿಮೆಯಾಗಬೇಕಾದರೆ  ಪ್ರತಿಯೊಬ್ಬರು ಗಿಡ ನೆಡಲೇಬೇಕು..  ಪರಿಸರ ಪ್ರೇಮಿ ಗುಡ್ಲಾನೂರ

ಪರಿಸರಪ್ರೇಮಿಗಳಿಂದ  ಬೆಟ್ಟಗಳಲ್ಲಿ ಸೀಡ್ ಬಾಲ್ ಬಿತ್ತುವ ಕಾರ್ಯಕ್ರಮ

ಗಂಗಾವತಿ:  ಪರಿಸರ ಅಸಮತೋಲನದಿಂದ ಜೀವರಾಶಿಗಳಿಗೆ ಕಂಟಕ ಒದಗಿ ಬಂದಿದೆ  ಈ ವರ್ಷದ ಬೇಸಿಗೆಯಲ್ಲಿನ ತಾಪಮಾನ ನೆನೆಸಿಕೊಂಡರೆ ಮತ್ತು ತಾಪಮಾನದಿಂದ ಮಾನವ ಸಂಕುಲ ಹಾಗೂ ಸರ್ವ ಜೀವ ರಾಶಿಗಳು ಪರದಾಡಿದ್ದನ್ನು ನೋಡಿದರೆ  ಮುಂದಿನ ವರ್ಷದ ತಾಪಮಾನ ನೆನೆಸಿಕೊಂಡರೆ ಭಯವಾಗುತ್ತದೆ.   ತಾಪಮಾನ ಕಡಿಮೆಯಾಗಬೇಕಾದರೆ ಇಂದಿನಿಂದಲೇ ಪ್ರತಿಯೊಬ್ಬರು ಗಿಡ ನೆಡಲೇಬೇಕು ಮತ್ತು ಪೋಷಣೆ ಮಾಡಲೇಬೇಕು   ಎಂದರು..

 ರವಿವಾರದಂದು ಲಿವ್ ವಿಥ್ ಹ್ಯುಮಾನಿಟಿ ಮತ್ತು ಕಿಷ್ಕಿಂಧ ಯುವ ಚಾರಣ ಬಳಗ ಆಯೋಜಿಸಿದ ಸಿದ್ದಿಕೇರಿಯ ವಾಣಿಭದ್ರೇಶ್ವರ ಬೆಟ್ಟದಲ್ಲಿ ಸೀಡ್ ಬಾಲ್ ಬಿತ್ತುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ವೇಳೆ ಪ್ರಾಸ್ತಾವಿಕವಾಗಿ ಮಾತನಾಡಿದ ಅರ್ಜುನ್ ನೂರಾರು ಊರು ಸುತ್ತಿ ಬಂದ ಮೇಲೇ ನಮ್ಮೂರೆ ನಮಗೆ ಮೇಲು ಅನ್ನುವ ಹಾಗೆ ನಮ್ಮ ಗಂಗಾವತಿಯ ಸುತ್ತಲಿನ  ಪ್ರವಾಸಿತಾಣಗಳು ಅದ್ಭುತವಾಗಿವೆ. ಬೆಟ್ಟಗಳು ಹಸುರಿನಿಂದ ಕಂಗೊಳಿಸಲು ಕಿಷ್ಕಿಂಧ ಯುವ ಚಾರಣಬಳಗ ಹಾಗೂ ಲಿವ್ ವಿತ್ ಹ್ಯೂಮಾನಿಟಿ ಸಂಸ್ಥೆಯ ಸದಸ್ಯರು ಸದಾ ಸಿದ್ದರಿದ್ದು   ಒಂದು ಎಕರೆಯಷ್ಟು  ಮಾದರಿ ದಟ್ಟ ಕಾಡು  ಬೆಳೆಸುವ ಉದ್ದೇಶವಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಕರೆ ನೀಡಿದರು.

ಈ ವೇಳೆ ಸದಸ್ಯರ ಹಾಗೂ  ಪದಾಧಿಕಾರಿಗಳಾದ ಹರನಾಯಕ ,ಪಂಪಾಪತಿ, .,ಸಂತೋಷ್,, ಆಕಾಶ್ ನಾಗಲೀಕರ್, ಮಂಜುಳಾ, ಮಂಜುನಾಥ ಇಂಡಿ, ನಿರುಪಾದಿ ಭೋವಿ, ಬಾಲಪ್ಪ ತಾಳಕೇರಿ, ದೇವರಾಜ್ ಇತರರು ಇದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago