ಕಲ್ಯಾಣಸಿರಿ ವಿಶೇಷ

ಮೈನಹಳ್ಳಿ ಶ್ರೀ ಶಿವಶರಣಿ ಬುಡ್ಡಮ್ಮ ದೇವಿ ಜಾತ್ರಾ ಮಹೋತ್ಸವ*

Mainahalli Sri Shivasharani Buddamma Devi Jatra Mahotsav* 

ಕೊಪ್ಪಳ: ಕೊಪ್ಪಳ ತಾಲೂಕಿನ ಮೈನಹಳ್ಳಿ ಗ್ರಾಮದ ಶ್ರೀ ಶಿವಶರಣಿ ಬುಡ್ಡಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವ ಇದೇ ದಿನಾಂಕ 26.5.2024 ರಿಂದ 29.05.2024ರ ವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ 

 ದಿನಾಂಕ: 26-5 -2024 ರವಿವಾರ ರಾತ್ರಿ 9:30ಕ್ಕೆ ಲಘು ರಥೋತ್ಸವ ಜರಗಲಾಗುವುದು ದಿನಾಂಕ 27.05.2024 ಸೋಮವಾರ ಸಾಯಂಕಾಲ ಮಹಾರಥೋತ್ಸವ ಜರಗಲಾಗುವುದು ದಿ. 28.05.2024 ಮಂಗಳವಾರದಂದು ಶ್ರೀ ಶಿವಶರಣೆ ಬುಡ್ಡಮ್ಮ ದೇವಿ ಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ರಾತ್ರಿ 8:00 ಗಂಟೆಗೆ ಶ್ರೀ ಮೈಲಾರಲಿಂಗೇಶ್ವರ ಮತ್ತು ಗಂಗಿ ಮಾಳಮ್ಮನವರ ವಿವಾಹ ಕಾರ್ಯಕ್ರಮ ತದನಂತರ ರಾತ್ರಿ ಶ್ರೀ ಗದುಗಿನ ಪಂಡಿತ್ ಪುಟ್ಟರಾಜ ಗವಾಯಿಗಳ ಶಿಷ್ಯರಾದ ಶ್ರೀ ವೇದಮೂರ್ತಿ ಬೆಟ್ಟದಯ್ಯ್ ಶಾಸ್ತ್ರಿಗಳಿಂದ ಶಿವ ಕೀರ್ತನ ಹಾಗೂ ಹಾಸ್ಯ ರಸಮಂಜಾರಿ ಕಾರ್ಯಕ್ರಮ ದಿನಾಂಕ 29-5-2024 ಬುಧವಾರ ಸಾಯಂಕಾಲ 5:30ಕ್ಕೆ ಕಡುಬಿನ ಕಾಳಗ ಕಾರ್ಯಕ್ರಮ ಇರುತ್ತದೆ

 27-5-2024 ಸೋಮವಾರ ಮಹಾ ರಥೋತ್ಸವ ದಿನದಂದು ಶ್ರೀ ಶಿವಶರಣೆ ಬುಡ್ಡಮ್ಮ ದೇವಿ ಕಲಾ ನಾಟ್ಯ ಸಂಘ ಮೈನಹಳ್ಳಿ ಇವರಿಂದ ಅಗಡಿಯವರ ಬಂಧುಗಳ ಬಯಲು ಜಾಗದಲ್ಲಿ ಶ್ರೀ ಬನಶಂಕರಿ ಡ್ರಾಮಾ ಸೀನ್ಸ್ ಬೇವೂರು ಇವರ ಹಾಕಿದ ಭವ್ಯರಂಗ ಸಜ್ಜೆಕೆಯಲ್ಲಿ ಶ್ರೀ ಗುರು ಪಂಚಾಕ್ಷರಿ ವಾದ್ಯವೃಂದ ಶ್ರೀ ಗವಿಶ್ ಹಾಗೂ ಸಂಗಡಿಗರು ಬಸಪಟ್ಟಣ ಇವರ ಸಂಗೀತ ನಿರ್ದೇಶನದಲ್ಲಿ ತಯಾರಿಸಲ್ಪಟ್ಟ ಸುಂದರ ಸಾಮಾಜಿಕ ನಾಟಕ ಎಸ್ ಎಸ್ ಗಡದ್ ಸಾಕಿನ್ ಮಂಡಲಗಿರಿ ಇವರ ವಿರಚಿತ ಧನಿಕರ ದೌರ್ಜನ್ಯ ಅರ್ಥಾತ್ ಅಣ್ಣನ ಕಣ್ಣೀರು ಎಂಬ ಸುಂದರ ಕ್ರಾಂತಿಕಾರಿ ಸಾಮಾಜಿಕ ನಾಟಕ ರಾತ್ರಿ 10:30 ಕ್ಕೆ ಪ್ರದರ್ಶನಗೊಳ್ಳಲಿದೆ 

 ಶ್ರೀ ಶಿವಶರಣೆ ಬುಡ್ಡಮ್ಮ ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ದೇವಿ ಕೃಪೆಗೆ ಪಾತ್ರರಾಗಬೇಕಾಗಿ ಎಂದು ಶ್ರೀ ಶಿವಶರಣೆ ಬುಡ್ಡಮ್ಮ ದೇವಿ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago