ಬೆಂಗಳೂರು: ರಾಜ್ಯವನ್ನು ಪ್ರತಿನಿಧಿಸುವ ಶಾಸಕ ಮಾಜಿ ಶಾಸಕರಿಗೆ,ಸುತ್ತಮುತ್ತಲಿನ ವಿವಿಧ ಸಚಿವಾಲಯಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ,ಸಿಬ್ಬಂದಿಗಳಿಗೆ, ಪತ್ರಕರ್ತರುಗಳಿಗೆ ಮತ್ತು ಸಾರ್ವಜನಿಕರಿಗೆ ಕೆಮಿಕಲ್ ರಹಿತವಾದ ಮಸಾಲೆಗಳನ್ನು ಉಪಯೋಗಿಸಿ ಸಿದ್ಧಪಡಿಸಲಾಗುವ ಗುಣಮಟ್ಟದ ಮಾಂಸಹಾರಿ ಊಟ,ತಿಂಡಿಗಳನ್ನು ಒದಗಿಸಬೇಕೆಂಬ ಏಕೈಕ ಉದ್ದೇಶದಿಂದ ಶಾಸಕರ ಭವನದ ಶಾಸಕರ ಭವನದ ಕಟ್ಟಡ-2ರ ನೆಲಮಾಳಿಗೆಯಲ್ಲಿಂದು ನಮ್ಮೂರ ದೊನ್ನೆ ಬಿರಿಯಾನಿ ಹೆಸರಿನಲ್ಲಿ ಹೊಟೇಲ್ ಶಾಖೆಯನ್ನು ಸಭಾಧ್ಯಕ್ಷರಾದ ಯು.ಟಿ. ಖಾದರ್ ಉದ್ಘಾಟಿಸಿದರು.
ವಿಧಾನ ಪರಿಷತ್ ಸಚಿವಾಲಯ ಸಭಾಪತಿಗಳಾದ ಬಸವರಾಜ್ ಶಿವಲಿಂಗಪ್ಪ ಹೊರಟ್ಟಿ ಅವರು ಭೇಟಿ ನೀಡಿದರು.
ಹೋಟಲ್ ಮಾಲಿಕ ಮಂಜುನಾಥ ಮಾತನಾಡಿ ನಮ್ಮೂರ ದೊನ್ನೆ ಬಿರಿಯಾನಿ ಹೋಟಲ್ ಸಂಸ್ಥೆಯು 2020 ಸ್ಥಾಪನೆಗೊಂಡಿದ್ದು, ಗುಣಮಟ್ಟದ ಮತ್ತು ರುಚಿಯಾದ ಮಾಂಸಹಾರಿ ರಲ್ಲಿ ಆಹಾರ ಪದಾರ್ಥಗಳನ್ನು ಬೆಂಗಳೂರಿನ ಜನರಿಗೆ ಉಣಬಡಿಸುತ್ತಾ ಬಂಡಿಸುತ್ತಿದ್ದೇವೆ. ರವಿಕುಮಾರ್, ಅಭಿಷೇಕ್ ಸೇರಿ ಪ್ರಾರಂಭವಾದ ನಮ್ಮ ಹೋಟಲ್ ಬೆಂಗಳೂರಿನಲ್ಲಿ ಜಯಮಹಲ್, ಜೆ.ಪಿ.ನಗರ, ಜಯನಗರ ಕಡೆಗಳಲ್ಲಿ ಮೂರು ಶಾಖೆಗಳನ್ನು ಹೊಂದಿರುತ್ತದೆ ಎಂದರು.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…