Breaking News

ಚುನಾವಣಾ ಸಮೀಕ್ಷೆಗಳು ವೈಜ್ಞಾನಿಕವಾಗಿಲ್ಲ: ಭಾರಧ್ವಾಜ್

Election polls are not scientific: Bhardwaj

ಗಂಗಾವತಿ: ಲೋಕಸಭಾ ಚುನಾವಣೆ-೨೦೨೪ ರ ಚುನಾವಣಾ ಸಮೀಕ್ಷೆಗಳು ಜೂನ್-೦೧ ರಂದು ಬಿಡುಗೊಡೆಗೊಂಡಿದ್ದು, ಆದರೆ ಯಾವುದೇ ಸಮೀಕ್ಷೆಗಳು ವೈಜ್ಞಾನಿಕವಾಗಿರುವುದಿಲ್ಲ. ಬಿಜೆಪಿ ಪರವಾಗಿಯೇ ಸಮೀಕ್ಷೆಗಳು ಇದ್ದಿದ್ದು, ಇದಕ್ಕೆ ಎಡಪಂಥೀಯರು ಹಾಗೂ ಪ್ರಗತಿಪರರು ಹೆದರುವ ಪ್ರಶ್ನೆಯೇ ಇಲ್ಲ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ೨೦೨೪ ಲೋಕಸಭಾ ಚುನಾವಣೆಯಲ್ಲಿ ಪ್ರಗತಿಪರರು ಹೊರಗಡೆಯಿಂದ ಕಾಂಗ್ರೆಸ್ ಬೆಂಬಲಿಸಿರುವುದರಿAದ ಜೂನ್-೦೪ ರಂದು ಹೊರಬೀಳುವ ಚುನಾವಣಾ ಫಲಿತಾಂಶವು ಐ.ಎನ್.ಡಿ.ಐ.ಎ ಮೈತ್ರಿಕೂಟದ ಪರವಾಗಿ ಬರಲಿದೆ.
ಇಡೀ ಭಾರತದ ಪೈಕಿ, ಬಿಹಾರದಲ್ಲಿ ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿದ್ದು, ಅಭ್ಯರ್ಥಿಗಳು ಚುನಾವಣಾ ವೆಚ್ಚಕ್ಕಾಗಿ ಪ್ರತಿ ಮತದಾರರಿಂದ ೨೦ ರೂ. ಗಳ ದೇಣಿಗೆ ಕೇಳುವ ಮೂಲಕ ಮತದಾನ ನೀಡುವಂತೆ ವಿನಂತಿಸಿಕೊAಡಿರುವುದು ವಿಶೇಷವಾಗಿದೆ.
ಒಂದುವೇಳೆ ಚುನಾವಣೆ ಫಲಿತಾಂಶ ಪ್ರಗತಿಪರರ ವಿರುದ್ಧ ಬಂದರೂ ನಮ್ಮಲ್ಲಿರುವ ಒಗ್ಗಟ್ಟನ್ನು ಮುಂದುವರೆಸಿ ಬಿಜೆಪಿಗೆ ತಕ್ಕಪಾಠ ಕಲಿಸಲು ಮುಂದಾಗಬೇಕೆAದು ಕರೆನೀಡಿದರು.

About Mallikarjun

Check Also

ಗೊರ್ಲೆಕೊಪ್ಪಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ:ಮಹಿಳೆಯರ ಆಗ್ರಹ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗೊರ್ಲೆ ಕೊಪ್ಪ ಗ್ರಾಮದಲ್ಲಿ ಮದ್ಯದ ಅಂಗಡಿ ಪ್ರಾರಂಭಿಸಲು ಹೊರಟಿರುವ ಮದ್ಯದ ಲೈಸೆನ್ಸ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.