ಕಲ್ಯಾಣಸಿರಿ ವಿಶೇಷ

ಚುನಾವಣಾ ಸಮೀಕ್ಷೆಗಳು ವೈಜ್ಞಾನಿಕವಾಗಿಲ್ಲ: ಭಾರಧ್ವಾಜ್

Election polls are not scientific: Bhardwaj

ಗಂಗಾವತಿ: ಲೋಕಸಭಾ ಚುನಾವಣೆ-೨೦೨೪ ರ ಚುನಾವಣಾ ಸಮೀಕ್ಷೆಗಳು ಜೂನ್-೦೧ ರಂದು ಬಿಡುಗೊಡೆಗೊಂಡಿದ್ದು, ಆದರೆ ಯಾವುದೇ ಸಮೀಕ್ಷೆಗಳು ವೈಜ್ಞಾನಿಕವಾಗಿರುವುದಿಲ್ಲ. ಬಿಜೆಪಿ ಪರವಾಗಿಯೇ ಸಮೀಕ್ಷೆಗಳು ಇದ್ದಿದ್ದು, ಇದಕ್ಕೆ ಎಡಪಂಥೀಯರು ಹಾಗೂ ಪ್ರಗತಿಪರರು ಹೆದರುವ ಪ್ರಶ್ನೆಯೇ ಇಲ್ಲ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ೨೦೨೪ ಲೋಕಸಭಾ ಚುನಾವಣೆಯಲ್ಲಿ ಪ್ರಗತಿಪರರು ಹೊರಗಡೆಯಿಂದ ಕಾಂಗ್ರೆಸ್ ಬೆಂಬಲಿಸಿರುವುದರಿAದ ಜೂನ್-೦೪ ರಂದು ಹೊರಬೀಳುವ ಚುನಾವಣಾ ಫಲಿತಾಂಶವು ಐ.ಎನ್.ಡಿ.ಐ.ಎ ಮೈತ್ರಿಕೂಟದ ಪರವಾಗಿ ಬರಲಿದೆ.
ಇಡೀ ಭಾರತದ ಪೈಕಿ, ಬಿಹಾರದಲ್ಲಿ ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿದ್ದು, ಅಭ್ಯರ್ಥಿಗಳು ಚುನಾವಣಾ ವೆಚ್ಚಕ್ಕಾಗಿ ಪ್ರತಿ ಮತದಾರರಿಂದ ೨೦ ರೂ. ಗಳ ದೇಣಿಗೆ ಕೇಳುವ ಮೂಲಕ ಮತದಾನ ನೀಡುವಂತೆ ವಿನಂತಿಸಿಕೊAಡಿರುವುದು ವಿಶೇಷವಾಗಿದೆ.
ಒಂದುವೇಳೆ ಚುನಾವಣೆ ಫಲಿತಾಂಶ ಪ್ರಗತಿಪರರ ವಿರುದ್ಧ ಬಂದರೂ ನಮ್ಮಲ್ಲಿರುವ ಒಗ್ಗಟ್ಟನ್ನು ಮುಂದುವರೆಸಿ ಬಿಜೆಪಿಗೆ ತಕ್ಕಪಾಠ ಕಲಿಸಲು ಮುಂದಾಗಬೇಕೆAದು ಕರೆನೀಡಿದರು.

Mallikarjun

Share
Published by
Mallikarjun

Recent Posts

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ.

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…

3 hours ago

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…

3 hours ago

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron   ಧಾರವಾಡ :…

4 hours ago

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…

4 hours ago