Breaking News

ಈರಯ್ಯ ಸ್ವಾಮಿ ಸಂಶಿ ಮಠ ನಿಧನ

ಗಂಗಾವತಿ: ಸಂಗಯ್ಯ ಸ್ವಾಮಿ ಸಂಶಿಮಠ ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಇವರ ಸಹೋದರರಾದ ಶ್ರೀ ಈರಯ್ಯ ಸ್ವಾಮಿ ಸಂಶಿ ಮಠ ವೀರಗಾಸೆ ಪುರವಂತರು, ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಎದುರುಗಡೆ ಜುಲೈ ನಗರ ಗಂಗಾವತಿ, ಇವರು ದಿನಾಂಕ 4.6.2024 ರಂದು ಶಿವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಇವರ ಅಂತ್ಯಕ್ರಿಯೆ ದಿನಾಂಕ 5.6.2024 ರಂದು ಬೆಳಿಗ್ಗೆ 11 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲದವರು ತಿಳಿಸಿದ್ದಾರೆ.

About Mallikarjun

Check Also

ಗೊರ್ಲೆಕೊಪ್ಪಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ:ಮಹಿಳೆಯರ ಆಗ್ರಹ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗೊರ್ಲೆ ಕೊಪ್ಪ ಗ್ರಾಮದಲ್ಲಿ ಮದ್ಯದ ಅಂಗಡಿ ಪ್ರಾರಂಭಿಸಲು ಹೊರಟಿರುವ ಮದ್ಯದ ಲೈಸೆನ್ಸ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.