Breaking News

ಈರಯ್ಯ ಸ್ವಾಮಿ ಸಂಶಿ ಮಠ ನಿಧನ

ಗಂಗಾವತಿ: ಸಂಗಯ್ಯ ಸ್ವಾಮಿ ಸಂಶಿಮಠ ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಇವರ ಸಹೋದರರಾದ ಶ್ರೀ ಈರಯ್ಯ ಸ್ವಾಮಿ ಸಂಶಿ ಮಠ ವೀರಗಾಸೆ ಪುರವಂತರು, ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಎದುರುಗಡೆ ಜುಲೈ ನಗರ ಗಂಗಾವತಿ, ಇವರು ದಿನಾಂಕ 4.6.2024 ರಂದು ಶಿವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಇವರ ಅಂತ್ಯಕ್ರಿಯೆ ದಿನಾಂಕ 5.6.2024 ರಂದು ಬೆಳಿಗ್ಗೆ 11 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲದವರು ತಿಳಿಸಿದ್ದಾರೆ.

ಜಾಹೀರಾತು

About Mallikarjun

Check Also

ಆರನೇಯ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಹೋರಾಟ

The civil servants’ struggle has entered its sixth day ಕಾರಟಗಿ ಪುರಸಭೆಯಲ್ಲಿ ಸುಮಾರು ಹತ್ತು ವರ್ಷಗಳ ಕಾಲ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.