Breaking News

ಹಣ್ಣಿನ ವ್ಯಾಪಾರಿ ಡೊಳ್ಳಿನ ಹನುಮಂತಪ್ಪ ನಿಧನ


ಗಂಗಾವತಿ: ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಇವರ ಸೋದರಮಾವ
ಹಗರಿಬೊಮ್ಮನಹಳ್ಳಿ:ತಾಲೂಕಿನ ವಲ್ಲಭಾಪೂರ ಗ್ರಾಮದ ಹಣ್ಣಿನ ವ್ಯಾಪಾರಿ ಡೊಳ್ಳಿನ ಹನುಮಂತಪ್ಪ (೬೫) ಅನಾರೋಗ್ಯದ ಕಾರಣ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಇಬ್ಬರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ಜೂ.05 ರಂದು ಬುಧವಾರ ಬೆಳ್ಳಿಗ್ಗೆ 9ಗಂಟೆಗೆ ವಲ್ಲಭಾಪೂರದ ರುದ್ರಭೂಮಿಯಲ್ಲಿ ಜರುಗಲಿದೆ ಎಂದು ಕುಟುಂಬ ವರ್ಗದವರು ತಿಳಿದಿದ್ದಾರೆ.

ಜಾಹೀರಾತು

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *