ಬೆಂಗಳೂರು; ನಟಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಆರೋಪದ ಮೇಲೆ ಅಪಹರಿಸಿಕೊಂಡು ಚಿತ್ರದುರ್ಗದಿಂದ ಹೋದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ಎಂದು ನೀಡಬೇಕು ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ
ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿ, ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಅದಕ್ಕೆ ಕಾನೂನು ಶಿಕ್ಷೆ ನೀಡುತ್ತಿತ್ತು.
ಅದು ಬಿಟ್ಟು ನಟ ದರ್ಶನಾಗಲಿ ಅಥವಾ ಅವರ ಹಿಂಬಾಲಕರಾಗಲಿ ಶಿಕ್ಷೆ ನೀಡುವುದಕ್ಕೆ, ಕೊಲೆ ಮಾಡುವುದಕ್ಕೆ ಅಧಿಕಾರ ನೀಡಿದವರಾರು? ಕೃತ್ಯವನ್ನು ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ಉಗ್ರವಾಗಿ ಖಂಡಿಸುತ್ತದೆ ಮತ್ತು ರೇಣುಕಾಸ್ವಾಮಿ ಕುಟುಂಬಕ್ಕೆ ಸೂಕ್ತ ಪರಿಹಾರವನು ನೀಡಬೇಕು ಮತ್ತು ಕೊಲೆ ಘಟನೆಯ ಎಲ್ಲರಿಗೂ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಒತ್ತಾಯಿಸುತ್ತದೆ. ಕಠಿಣ ಶಿಕ್ಷೆ ನೀಡದಿದ್ದಲ್ಲಿ ಸಂಘಟನೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಒತ್ತಾಯಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…