Breaking News

ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ ಪ್ರದಾನ

IMG 20240616 WA0248 226x300

ಬೆಂಗಳೂರು: ಜೂನ್.16: ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್ ಇನ್ ಕರ್ನಾಟಕ: ಎ ಕೇಸ್ ಸ್ಟಡಿ ಆಫ್ ತುಮಕೂರು ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ.

ಜಾಹೀರಾತು
IMG 20240616 WA0249 733x1024

ಕೋಲಾರ ಜಿಲ್ಲೆ, ಮುಳಬಾಗಿಲು ತಾಲೂಕಿನ ಗುಜ್ಜನಹಳ್ಳಿ ಗ್ರಾಮದ ನಿವಾಸಿಯಾದ ದಿವಂಗತ ಗಡ್ಡೂರು ಮುನಿಯಪ್ಪ, ದಾಸನ್ನನವರ ವೆಂಕಟಮ್ಮ ಎಂಬ ದಂಪತಿಗಳ ಪುತ್ರ ವೆಂಕಟೇಶ್ ಜಿ.ಎಂ.ರವರು ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್ ಇನ್ ಕರ್ನಾಟಕ: ಎ ಕೇಸ್ ಸ್ಟಡಿ ಆಫ್ ತುಮಕೂರು ಡಿಸ್ಟ್ರಿಕ್ಟ್” ಎಂಬ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವ ವಿದ್ಯಾಲಯವು ಪದವಿಯನ್ನು ಪ್ರಧಾನ ಮಾಡುವ ಮೂಲಕ ಗೌರವಿಸಿದೆ. ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ ಲಭಿಸಿರುವ ಹಿನ್ನಲೆ ಶಿಕ್ಷಕರು, ಸ್ನೇಹಿತ ಬಳಗ ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.