ಗಂಗಾವತಿ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ ಟ್ರಸ್ಟ್ ಗಂಗಾವತಿ ತಾಲೂಕಿನ ಸಿ.ಎಸ್.ಸಿ ಕಾಮನ್ ಸರ್ವೀಸ್ ಸೆಂಟ್ರಗಳ ಸೇವಾದಾರರ ಪ್ರೇರಣಾ ಕಾರ್ಯಾಗಾರವನ್ನುಗಂಗಾವತಿಯ ಯೋಜನಾ ಕಛೇರಿಯಲ್ಲಿ ಹಮ್ಮಿಕೊಳ್ಳಲಾಯಿತು, ಕೊಪ್ಪಳ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರಕಾಶ್ ರಾವ್ರವರು ಕಾರ್ಯಕ್ರಮವನ್ನು ದೀಪಾ ಬೆಳಗಿಸಿ, ಉದ್ಘಾಟನೆ ಮಾಡುವರದ ಮೂಲಕ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದರು. ತಾಲ್ಲೂಕಿನ 40 ಮಂದಿ ಸೇವಾದಾರರು ಸಕಾಲದಲ್ಲಿ ಸೇವೆಗಳನ್ನು ರೈತರಿಗೆ, ಮಹಿಳೆಯರಿಗೆ, ಕೂಲಿ ಕಾರ್ಮಿಕಾರಿಗೆ ಸಕಾಲದಲ್ಲಿ ತಲುಪಿಸಿರಿ, ಪ್ರಸ್ತುತ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯಲ್ಲಿ ಮಾಹಿತಿಯನ್ನು ಹೆಚ್ಚು ರೈತರಿಗೆ ಮುಟ್ಟಿಸಬೇಕು. ಸಿ.ಎಸ್.ಸಿ ಸೆಂಟರ್ನಲ್ಲಿ 31 ರೀತಿಯ ವಿವಿಧಾ ಸೌಲಭ್ಯಗಳನ್ನು ಸಾರ್ವಜನಿಕರಿಗೆ ನೀಡಲು ಅವಕಾಶ ಇದೆ ಎಂದು ತಿಳಿಸಿದರು.
ಪ್ರೇರಣಾ ಸಭೆಯಲ್ಲಿ ಸಿ.ಎಸ್.ಸಿ ಪ್ರಾದೇಶಿಕ ಯೋಜನಾಧಿಕಾರಿ ನಾಗೇಶ್, ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ, ಜಿಲ್ಲಾ ನೋಡೆಲ್ ಪರಶುರಾಮ, ತಾಲೂಕು ಟಿಎನ್ಓ ಸ್ವಾಮಿದಾಸ್, ಫಂಡ್ ಮ್ಯಾನೇಜರ್ ವಿಠ್ಠಲ್, ಐ.ಟಿ ಮ್ಯಾನೇಜರ್ ಲಕ್ಷ್ಮೀಕಾಂತಿ ಸೇರಿದಂತೆ ತಾಲೂಕಿನ್ 40 ಮಂದಿ ಸಿ.ಎಸ್.ಸಿ ಸೇವಾದಾರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…