Breaking News

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 6000 ಸಾವಿರದ ಮೊತ್ತದ ಪರಿಕರಗಳ ದೇಣಿಗೆ

IMG 20240619 WA0191 300x169

ಗಂಗಾವತಿ: ತಾಲೂಕಿನ ರಾಮದುರ್ಗ (ಗೂಗಿಬಂಡಿ ) ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತಾಲೂಕು ಗಂಗಾವತಿ ಶಾಲೆಗೆ ಶ್ರೀಮತಿ ಬೆನ್ನಿತ್ ಬೇ ನೋನಿ ಇಂಜಿನಿಯರ್ ಅಮೆರಿಕ( ಮೈಸೂರು) ಅವರು ವಿದ್ಯಾರ್ಥಿಗಳ ಅಕ್ಷರ ದಾಸೋಹ ಹಾಗೂ ಕ್ಷೀರ ಭಾಗ್ಯಕ್ಕೆ ಅನುಕೂಲವಾಗುವಂತೆ ಶಾಲೆಗೆ 50 ತಟ್ಟೆ ಮತ್ತು 50 ಲೋಟಗಳನ್ನು ಅಂದರೆ 6000 ಸಾವಿರದ ಮೊತ್ತದ ಪರಿಕರಗಳನ್ನು ದೇಣಿಗೆ ನೀಡಿದ್ದಾರೆ ಈ ಸಂದರ್ಭದಲ್ಲಿ ಶ್ರೀಮತಿ ಪದ್ಮಾವತಿ ಮುಖ್ಯೋಪಾಧ್ಯಾಯರು ಶಿಕ್ಷಕರಾದ ಶ್ರೀ ಶ್ರೀನಿವಾಸ ಕೆಎಸ್ ಶ್ರೀಮತಿ ಕೊಣ್ಣೂರು ರೇಣುಕಾ ಹಾಗೂ SDMCಅಧ್ಯಕ್ಷರಾದ ಶ್ರೀ ನಾಗರಾಜ ಉಪಾಧ್ಯಕ್ಷರಾದ ಶ್ರೀಮತಿ ನಿರ್ಮಲ ಹಾಗೂ SDMC ಸದಸ್ಯರಾದ ನಾಗರಾಜ ಮುಕುಂಪಿ ಶ್ರೀಮತಿ ರೇಣುಕಾ ಮೆಹಬೂಬಿ ಹುಲಿಗೆಮ್ಮ ಹನುಮಂತ ಹಾಗೂ ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು ದಾನಿಗಳ ಸಹೃದಯತೆಯನ್ನು ಹಾಗೂ ಈ ಸೇವಾ ಕಾರ್ಯಕ್ಕೆ ಸಹಕರಿಸಿದ ಶ್ರೀ ದೇವೇಂದ್ರ ಕುಮಾರ ಇಮ್ಮಡಿ ಇಂಜಿನಿಯರ್ ಅಮೆರಿಕ ಅವರ ಕಾರ್ಯವನ್ನು ಊರಿನ ಸಮಸ್ತ ಗ್ರಾಮಸ್ಥರು ಪ್ರಶಂಸಿಸಿದ್ದಾರೆ

ಜಾಹೀರಾತು

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.