Breaking News

ಕನಕಗಿರಿ ತಾ.ಪಂಯ ನೂತನ ಇಓ ಆಗಿ ಕೆ.ರಾಜಶೇಖರ್ ಅಧಿಕಾರ ಸ್ವೀಕಾರ

ಕನಕಗಿರಿ: ತಾಲೂಕು ಪಂಚಾಯತಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಇಂದು ತಾಲೂಕು ಪಂಚಾಯತಿಯ ಯೋಜನಾಧಿಕಾರಿಗಳಾಗಿದ್ದ ಕೆ.ರಾಜಶೇಖರ್ ಅವರು ಅಧಿಕಾರ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಅವರು, ಎಲ್ಲಾ ಸಿಬ್ಬಂದಿಗಳ ಸಭೆಯನ್ನು ನಡೆಸಿ ವಿವಿಧ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಪ್ರಗತಿ ಸಾಧಿಸಲು ತಿಳಿಸಿದರು. ನಂತರ ತಾಲೂಕು ಪಂಚಾಯತಿಯ ಎಲ್ಲಾ ಸಿಬ್ಬಂದಿಗಳು ನೂತನ ಇಓ ರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಸಿಬ್ಬಂದಿಗಳಾದ ಹನುಮಂತ, ಕೊಟ್ರಯ್ಯ ಸ್ವಾಮಿ, ಪವನಕುಮಾರ್, ಯಂಕೋಬ, ಹನುಮವ್ವ, ರಿಯಾಜ್, ಸಯ್ಯದ್ ತನ್ವೀರ್, ಮೇಘರಾಜ್, ಶಿವಕುಮಾರ್ ಕೆ, ಸಂಗಾರೆಡ್ಡಿ, ಮೌನೇಶ್, ರೇಣುಕಮ್ಮ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.

About Mallikarjun

Check Also

ಗೊರ್ಲೆಕೊಪ್ಪಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ:ಮಹಿಳೆಯರ ಆಗ್ರಹ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗೊರ್ಲೆ ಕೊಪ್ಪ ಗ್ರಾಮದಲ್ಲಿ ಮದ್ಯದ ಅಂಗಡಿ ಪ್ರಾರಂಭಿಸಲು ಹೊರಟಿರುವ ಮದ್ಯದ ಲೈಸೆನ್ಸ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.